Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಮೈಸೂರು: ಇತ್ತೀಚೆಗೆ ನಾನು ಬಿಜೆಪಿ ಶಾಸಕರು ಕಣ್ಣೀರು ಹಾಕಿರುವುದನ್ನು ನೋಡಿದ್ದೇನೆ , ಶಾಸಕರು ಅಲ್ಲದೇ ಸಂಸದರು ಕಣ್ಣೀರು ಹಾಕುವುದನ್ನು ಗಮನಿಸಿದ್ದೇನೆ. ಇವರೇ ಕಣ್ಣೀರಿಟ್ಟರೆ ಅವರಿಗೆ ಮತ ಕೊಟ್ಟ ಜನರ ಗತಿ ಏನು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
ಜೆಡಿಎಸ್ ಪಂಚರತ್ನ ಯಾತ್ರೆಗೂ ಮುನ್ನ ಮೈಸೂರಿನಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ವಿಶೇಷ ಪೂಜೆ ಸಲ್ಲಿಸಿ, ಪಕ್ಷದ ಪ್ರಚಾರ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ನಾಯಕರೇ ಕಣ್ಣಿರು ಹಾಕಿದರೆ ಮತದಾರರು ಏನು ಮಾಡಬೇಕು ಎಂದು ಕೇಳಿದರು. ಇದೇ ವೇಳೆ ಗುಂಬಜ್ ತಂಗುದಾಣವಿವಾದಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಅವರು, ‘ಮಸೀದಿಯನ್ನಾದರೂ ಮಾಡಿ, ಗೋಪುರವನ್ನಾದರೂ ಮಾಡಿ. ಜನರಿಗೆ ನೆರಳು ಕೊಡಿ. ಕೆಡವುವ ಕೆಲಸ ಮಾಡಬೇಡಿ. ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಬೇಡಿ’ ಎಂದರು
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…