ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸದ್ಯಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ 8 ಕೋಟಿಗೂ ಅಧಿಕ ಲೆಕ್ಕಕ್ಕೆ ಸಿಗದ ನಗದು ಪ್ರಕರಣ ಹಿನ್ನೆಲೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಆರು ಮಂದಿ ವಿರುದ್ಧ ಕೇಸು ದಾಖಲಾಗಿತ್ತು.
ಪುತ್ರನ ಲಂಚ ಪ್ರಕರಣದಲ್ಲಿ A1 ಆರೋಪಿಯಾಗಿರುವ ಕೆಎಸ್ ಡಿಎಲ್ ಮಾಜಿ ಚೇರ್ಮನ್ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಸಿಕ್ಕಿದೆ. ನ್ಯಾಯಾಮುರ್ತಿ ನಟರಾಜನ್ ಅವರು ಮಾಡಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.
ಇಂದು ವಿಚಾರಣೆ ನಡೆಸಿ ತೀರ್ಪು ನೀಡಿದ ಹೈಕೋರ್ಟ್ ನ ಏಕಸದಸ್ಯ ಪೀಠ ಶಾಸಕರಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಪ್ರತಿ ಕೈಗೆ ಸಿಕ್ಕಿದ 48 ಗಂಟೆಗಳೊಳಗೆ ಶರಣಾಗುವಂತೆ ಶಾಸಕರಿಗೆ ಸೂಚಿಸಿದೆ. ಲೋಕಾಯುಕ್ತ ಪೊಲೀಸರು ಸೂಕ್ತ ದಾಖಲೆ ಸಲ್ಲಿಸುವವರೆಗೆ ಶಾಸಕರಿಗೆ ಜಾಮೀನು ಸಿಕ್ಕಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…