ಬನವಾಸಿಯ ಟಿ.ಎಂ.ಎಸ್. ಎದುರು ಕೆಪಿಸಿಸಿ ಬನವಾಸಿ ಬ್ಲಾಕ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ವಿವೇಕ ಹೆಬ್ಬಾರ್ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾದರು. ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಹಾಗೂ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿನಾಥ ಗಾಂವ್ಕರ್ ಅವರು ವಿವೇಕ್ ಹೆಬ್ಬಾರ್ ಅವರಿಗೆ ಪಕ್ಷದ ಶಾಲು ಹಾಕಿ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು.
ಈ ವೇಳೆ ಬನವಾಸಿ ಭಾಗದ ಮುಖಂಡರಾದ ದ್ಯಾಮಣ್ಣ ದೊಡ್ಮನಿ, ಮಂಗಳಾ ನಾಯ್ಕ, ಸಿದ್ದು ನರೇಗಲ್, ರಘು ನಾಯ್ಕ, ಪ್ರಕಾಶ್ ಹೆಗಡೆ, ಗಣಪತಿ ನಾಯ್ಕ ಬಾಶಿ, ಪ್ರಶಾಂತ್ ಗೌಡರ್, ಜಿ.ವಿ ಹೆಗಡೆ, ಸುಭಾಷ್ ಮಡಿವಾಳ, ನಾಗೇಂದ್ರ ಮಡಿವಾಳ, ಸತೀಶ್ ನಾಯ್ಕ, ಸುರೇಶ್ ಗಡಿಗೇರಿ, ಸೇರಿದಂತೆ ಬನವಾಸಿ ಭಾಗದ ಹತ್ತು ಪಂಚಾಯತ್ ಗಳಲ್ಲಿ ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ನೂರಾರು ಮಂದಿಗೆ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಸಿ.ಎಫ್ ನಾಯ್ಕ, ವೆಂಕಟೇಶ್ ಹೆಗಡೆ ಹೊಸಬಾಳೆ, ಆರ್.ಎಚ್. ನಾಯ್ಕ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವರು ಉಪಸ್ಥಿತರಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…