ಬನವಾಸಿಯ ಟಿ.ಎಂ.ಎಸ್. ಎದುರು ಕೆಪಿಸಿಸಿ ಬನವಾಸಿ ಬ್ಲಾಕ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ವಿವೇಕ ಹೆಬ್ಬಾರ್ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾದರು. ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಹಾಗೂ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿನಾಥ ಗಾಂವ್ಕರ್ ಅವರು ವಿವೇಕ್ ಹೆಬ್ಬಾರ್ ಅವರಿಗೆ ಪಕ್ಷದ ಶಾಲು ಹಾಕಿ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು.
ಈ ವೇಳೆ ಬನವಾಸಿ ಭಾಗದ ಮುಖಂಡರಾದ ದ್ಯಾಮಣ್ಣ ದೊಡ್ಮನಿ, ಮಂಗಳಾ ನಾಯ್ಕ, ಸಿದ್ದು ನರೇಗಲ್, ರಘು ನಾಯ್ಕ, ಪ್ರಕಾಶ್ ಹೆಗಡೆ, ಗಣಪತಿ ನಾಯ್ಕ ಬಾಶಿ, ಪ್ರಶಾಂತ್ ಗೌಡರ್, ಜಿ.ವಿ ಹೆಗಡೆ, ಸುಭಾಷ್ ಮಡಿವಾಳ, ನಾಗೇಂದ್ರ ಮಡಿವಾಳ, ಸತೀಶ್ ನಾಯ್ಕ, ಸುರೇಶ್ ಗಡಿಗೇರಿ, ಸೇರಿದಂತೆ ಬನವಾಸಿ ಭಾಗದ ಹತ್ತು ಪಂಚಾಯತ್ ಗಳಲ್ಲಿ ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ನೂರಾರು ಮಂದಿಗೆ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಸಿ.ಎಫ್ ನಾಯ್ಕ, ವೆಂಕಟೇಶ್ ಹೆಗಡೆ ಹೊಸಬಾಳೆ, ಆರ್.ಎಚ್. ನಾಯ್ಕ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…