Featured

ಬಿಜೆಪಿ ಶಾಸಕ ಹರೀಶ್ ಪೂಂಜಾರಿಗೆ ತಲ್ವಾರ್ ತೋರಿಸಿ ಬೆದರಿಕೆ :- ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯಾನ ಗಣೇಶ್ ಖಂಡನೆ – Vishwanews24

ಬಿಜೆಪಿ ಶಾಸಕ ಹರೀಶ್ ಪೂಂಜಾರಿಗೆ ತಲ್ವಾರ್ ತೋರಿಸಿ ಬೆದರಿಕೆ :-ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯಾನ ಗಣೇಶ್ ಖಂಡನೆ

ಶಾಸಕ ಹರೀಶ್ ಪೂಂಜಾ ರ ವಾಹನ ತಡೆದು ತಲ್ವಾರ್ ತೋರಿಸಿ ಬೆದರಿಸಿರುವ ದುಷ್ಟ ಶಕ್ತಿಗಳನ್ನು ತಕ್ಷಣ ಬಂಧಿಸುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಕರಾವಳಿ ಜಿಲ್ಲೆ ಅನೇಕ ದಿನಗಳಿಂದ ಶಾಂತಿ ಯ ವಾತಾವರಣದಲ್ಲಿದ್ದು,ಕೆಲವು ಶಕ್ತಿಗಳು ಅಶಾಂತಿಯ ವಾತಾವರಣ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ,ನಮ್ಮ ಪಕ್ಷದ ಶಾಸಕರಾದ ಹರೀಶ್ ಪೂಂಜಾ ರು ನಿನ್ನೆ ರಾತ್ರಿ ಕ್ಷೇತ್ರಕ್ಕೆ ವಾಪಸ್ ಸಂದರ್ಭ ಕಾರಿಗೆ ಅಡ್ಡಹಾಕಿ ಚಾಲಕನಿಗೆ ತಲ್ವಾರ್ ತೋರಿಸಿ ಬೆದರಿಸಿದ್ದು ಖಂಡನೀಯ,ಇಂತಹ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ,ತಕ್ಷಣ ಅಪರಾಧಿಗಳನ್ನು ಬಂಧಿಸಿ ಸಮಾಜಘಾತುಕ ರ ಮೇಲೆ ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆ ಯನ್ನು ಒತ್ತಾಯಿಸಿದ್ದಾರೆ ಈ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ನಯನಾ ಗಣೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹರೀಶ್ ಪೂಂಜಾರ ಮೇಲೆ ತಲವಾರ್ ದಾಳಿ ಯತ್ನ: ಸಮಗ್ರ ತನಿಖೆಗೆ ಪೊಲೀಸ್ ಇಲಾಖೆಗೆ ಗೃಹ ಸಚಿವರು ಸೂಚನೆ ನೀಡಬೇಕು : ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ..

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

14 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

23 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

23 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

24 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 days ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 days ago