Featured

ಬಿಜೆಪಿ ಸಂಕಲ್ಪ ಯಾತ್ರೆ ವಿಫಲ , ಜನರು ಆ ಪಕ್ಷ ಕಿತ್ತೊಗೆದು ಕಾಂಗ್ರೆಸ್ ಗೆ ಅಧಿಕಾರ ಕೊಡಲು ಸಂಕಲ್ಪ ಮಾಡಿದ್ದಾರೆ : ಸಿದ್ದರಾಮಯ್ಯ – Vishwanews24

ಬಿಜೆಪಿ  ಜನಸಂಕಲ್ಪ ಯಾತ್ರೆಗೆ ಜನರೇ ಸೇರುತ್ತಿಲ್ಲ..

ಬರುವ ಅಷ್ಟು ಇಷ್ಟು ಜನರನ್ನು ಹಿಡಿದಿಡಲು ಗೇಟ್ ಗೆ ಬೀಗ ಹಾಕುವ ಸ್ಥಿತಿ ಬಿಜೆಪಿಯದ್ದಾಗಿದೆ..

ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳುತ್ತಿದೆ.. https://wp.me/p9KQap-hMH

ಹುಬ್ಬಳ್ಳಿ: ಬಿಜೆಪಿ ಸಂಕಲ್ಪ ಯಾತ್ರೆ ವಿಫಲವಾಗಿದೆ‌. ಜನರು ಆ ಪಕ್ಷ ಕಿತ್ತೊಗೆದು ಕಾಂಗ್ರೆಸ್ ಗೆ ಅಧಿಕಾರ ಕೊಡಲು ಸಂಕಲ್ಪ ಮಾಡಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಂಕಲ್ಪ ಯಾತ್ರೆಗೆ ಜನರೇ ಸೇರುತ್ತಿಲ್ಲ. ಬರುವ ಅಷ್ಟು ಇಷ್ಟು ಜನರನ್ನು ಹಿಡಿದಿಡಲು ಗೇಟ್ ಗೆ ಬೀಗ ಹಾಕುವ ಸ್ಥಿತಿ ಬಿಜೆಪಿಯದ್ದಾಗಿದೆ ಎಂದು ವ್ಯಂಗ್ಯ ವಾಡಿದರು.

ಮೂಡುಬಿದಿರೆ: ಕಾಲೇಜಿನ ಹಾಸ್ಟೆಲ್‌ ನಲ್ಲಿ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – Vishwanews24

ಆರ್ಥಿಕವಾಗಿ ಹಿಂದುಳಿದ ವರ್ಗ (ಇಡಬ್ಲ್ಯುಎಸ್)ಗೆ ಶೇ. 10ರಷ್ಟು ಮೀಸಲಾತಿ ಕುರಿತಾಗಿ ಸುಪ್ರೀಂ ಕೋರ್ಟ್ ತೀರ್ಪುನ್ನು ನಾನು ಇನ್ನೂ ಗಮನಿಸಿಲ್ಲ. ನೋಡಿದ ಮೇಲೆ ಪ್ರತಿಕ್ರಿಯೆ ನೀಡುತ್ತೇನೆ. ನನಗೆ ಗೊತ್ತಿರುವ ಪ್ರಕಾರ ಸಂವಿಧಾನದ ಅನುಚ್ಛೇದ 15 ಮತ್ತು 16ರ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಲು ಅವಕಾಶವಿಲ್ಲ. ಸಾಮಾಜಿಕವಾಗಿ ಹಿಂದುಳಿದ ಮತ್ತು ಅಸ್ಪೃಶ್ಯತೆ, ಅಸಮಾನತೆ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಮಾತ್ರ ಮೀಸಲು ನೀಡಬಹುದು ಎಂದರು.

ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳುತ್ತಿದೆ. ಸತೀಶ ಜಾರಕಿಹೊಳಿ ನೀಡಿದ ಹಿಂದೂ ಪದ ಹೇಳಿಕೆಗೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ ಸುರ್ಜೇವಾಲಾ ನೀಡಿರುವ ಪ್ರತಿಕ್ರಿಯೆಯೇ ನನ್ನ ನಿಲುವಾಗಿದೆ ಎಂದಷ್ಟೇ ತಿಳಿಸಿದರು.

ಕಡಬ : ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು; ಐವರು ಗಂಭೀರ – Vishwanews24

 

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

7 hours ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

8 hours ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

1 day ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

1 day ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

1 day ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

1 day ago