ಶಿರಸಿ : ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರ ಮನೆಗೆ ನಿನ್ನೆ ತಡರಾತ್ರಿ ಜೀವ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ.
ನಿನ್ನೆ ತಡರಾತ್ರಿ 1.45 ರ ಸುಮಾರಿಗೆ ಅನಂತ್ ಕುಮಾರ್ ಹೆಗಡೆ ಮನೆಯ ಲ್ಯಾಂಡ್ ಲೈನ್ ಗೆ ದೂರವಾಣಿ ಕರೆ ಬಂದಿದೆ. ಆದರೆ, ಅವರು ಮನೆಯಲ್ಲಿರಲಿಲ್ಲ. ಹಾಗಾಗಿ, ಅವರ ಪತ್ನಿ ರೂಪಾ ಹೆಗಡೆ ಕರೆ ಸ್ವೀಕರಿಸಿ ಮಾತನಾಡಿದ್ದಾರೆ. ಈ ವೇಳೆ ಕರೆ ಮಾಡಿದ ಅನಾಮಿಕರು ಅವಾಚ್ಯ ಶಬ್ದಗಳಿಂದ ಅವರಿಗೆ ಬಯ್ಯಲು ಆರಂಭಿಸಿದ್ದಾನೆ ಎನ್ನಲಾಗಿದೆ.
ಕರೆ ಮಾಡಿದವರು ಆವಾಚ್ಯ ಶಬ್ದಗಳಿಂದ ಬಯ್ಯಲು ಶುರುಮಾಡಿದಾಗ ರೂಪಾ ಅವರು ಕಾಲ್ ಕಟ್ ಮಾಡಿದ್ದಾರೆ. ಆದರೂ ಪದೇ ಪದೆ ಕರೆಗಳು ಬರುತ್ತಿದ್ದವು ಎನ್ನಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರ ಆಪ್ತ ಸಹಾಯಕ ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…