ಬೆಂಗಳೂರು: ಬಿಜೆಪಿ ಸರ್ಕಾರಕ್ಕೆ ಭವಿಷ್ಯವಿಲ್ಲ, ವಾಮಮಾರ್ಗದ ಮೂಲಕದಿಂದ ಸರ್ಕಾರ ರಚನೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಮೂರು ರೀತಿಯ ಅತೃಪ್ತರು ಇದ್ದಾರೆ, ಅದರಲ್ಲಿ ಅನರ್ಹ ಶಾಸಕರ ಒಂದು ಗುಂಪುವಾದರೆ, ಸಚಿವ ಸ್ಥಾನ ಸಿಗದೇ ಇರುವವರದು ಇನ್ನೋಂದು ಗುಂಪು ಹಾಗೂ ಮಂತ್ರಿಯಾದವರು ಕೂಡ ಅಸಮಾಧಾನ ಹೊರಹಾಕಿದ್ದು ಅದು ಮೂರನೇ ಗುಂಪು ಎಂದು ಬಿಜೆಪಿ ಸರ್ಕಾರದ ವಿರುದ್ಧ ಗುಂಡುರಾವ್ ವ್ಯಂಗ್ಯವಾಡಿದರು.
ಸರ್ಕಾರದಲ್ಲಿ ಅಸಮಾಧಾನ ಇರುವುದರಿಂದ ಚುನಾವಣೆ ಯಾವಾಗ ಬೇಕಾದರೂ ಬರಬಹುದು ಎಂದ ಅವರು, ನೆರೆ ಪರಿಹಾರದ ಬಗ್ಗೆ ನಿಮಗೆ ಪ್ರಧಾನಿಗೆ ಹೇಳೋ ಧೈರ್ಯವಿರದಿದ್ದಾರೆ , ನಮ್ಮನಾದರು ದೆಹಲಿಗೆ ಕರೆದುಕೊಂಡು ಹೋಗಿ ಎಂದು ಹೇಳಿದರು.
ಇನ್ನೂಸರ್ಕಾರ ಉಳಿಸಿಕೊಳ್ಳೋಕೆ ಸಿಎಂ ಗಮನಹರಿಸಿದರು. ಕೇಂದ್ರ ಹಾಗೂ ರಾಜ್ಯದಲ್ಲಿ ಅವರದೇ ಸರ್ಕಾರವಿದ್ದರೂ, ಪ್ರವಾಹದ ಜನರ ಕಡೆ ಗಮನ ಹರಿಸಲಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಅವರು ಕಿಡಿಕಾರಿದರು.
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ…
ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ…
ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ…
ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್ಆರ್ಟಿಸಿ…
ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ…
ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ…