ಕೊಪ್ಪಳ: ಆತ್ಮವನ್ನೇ ಕಳೆದುಕೊಂಡ ನಿರ್ಜೀವಿ ಸರ್ಕಾರದಿಂದ ಆತ್ಮನಿರ್ಭರ ಮಾತು ಎಂದು ಮಾಜಿ ಸಚಿವೆ ಉಮಾಶ್ರೀ ವ್ಯಂಗ್ಯ ಮಾಡಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವೆ ಉಮಾಶ್ರೀ, ರಾಜ್ಯ ಸರ್ಕಾರಕ್ಕೆ ಕಣ್ಣು, ಕಿವಿ, ಮೂಗು ಏನು ಇಲ್ಲ. ಬೆಂಗಳೂರಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ಸಿಗುತ್ತಿಲ್ಲ. ಆಸ್ಪತ್ರೆಯವರು ರೋಗಿಗಳನ್ನು ಮುಟ್ಟುವದಿಲ್ಲ. ರಸ್ತೆಯ ಮೇಲೆ ಹೆಣಗಳು ಬೀಳೂತ್ತಿದ್ದರೂ ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿದೆ. ಬಿಜೆಪಿ ಸರ್ಕಾರಕ್ಕೆ ಮಾನವೀಯತೆಯೇ ಇಲ್ಲ ಎಂದು ಕಿಡಿಕಾರಿದರು.
ಕೋವಿಡ್ ಉಪಕರಣಗಳಲ್ಲಿ ದೊಡ್ಡ ಹಗರಣ ನಡೆದಿದ್ದು, ಈ ಸಂಬಂಧ ತನಿಖೆ ಆಗಬೇಕಿದೆ. ತನಿಖೆಗೆ ಒಳಪಡಿಸದಿದ್ರೆ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇವೆ. ಅಧಿವೇಶನದ ಸಂದರ್ಭದಲ್ಲಿ ಇವರ ಮುಖವಾಡವನ್ನು ಕಳಚುತ್ತೇವೆ ಎಂದು ಕಿಡಿಕಾರಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…