ಕೊಪ್ಪಳ: ಆತ್ಮವನ್ನೇ ಕಳೆದುಕೊಂಡ ನಿರ್ಜೀವಿ ಸರ್ಕಾರದಿಂದ ಆತ್ಮನಿರ್ಭರ ಮಾತು ಎಂದು ಮಾಜಿ ಸಚಿವೆ ಉಮಾಶ್ರೀ ವ್ಯಂಗ್ಯ ಮಾಡಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವೆ ಉಮಾಶ್ರೀ, ರಾಜ್ಯ ಸರ್ಕಾರಕ್ಕೆ ಕಣ್ಣು, ಕಿವಿ, ಮೂಗು ಏನು ಇಲ್ಲ. ಬೆಂಗಳೂರಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ಸಿಗುತ್ತಿಲ್ಲ. ಆಸ್ಪತ್ರೆಯವರು ರೋಗಿಗಳನ್ನು ಮುಟ್ಟುವದಿಲ್ಲ. ರಸ್ತೆಯ ಮೇಲೆ ಹೆಣಗಳು ಬೀಳೂತ್ತಿದ್ದರೂ ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿದೆ. ಬಿಜೆಪಿ ಸರ್ಕಾರಕ್ಕೆ ಮಾನವೀಯತೆಯೇ ಇಲ್ಲ ಎಂದು ಕಿಡಿಕಾರಿದರು.
ಕೋವಿಡ್ ಉಪಕರಣಗಳಲ್ಲಿ ದೊಡ್ಡ ಹಗರಣ ನಡೆದಿದ್ದು, ಈ ಸಂಬಂಧ ತನಿಖೆ ಆಗಬೇಕಿದೆ. ತನಿಖೆಗೆ ಒಳಪಡಿಸದಿದ್ರೆ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇವೆ. ಅಧಿವೇಶನದ ಸಂದರ್ಭದಲ್ಲಿ ಇವರ ಮುಖವಾಡವನ್ನು ಕಳಚುತ್ತೇವೆ ಎಂದು ಕಿಡಿಕಾರಿದರು.
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…