ಕೊಪ್ಪಳ: ಆತ್ಮವನ್ನೇ ಕಳೆದುಕೊಂಡ ನಿರ್ಜೀವಿ ಸರ್ಕಾರದಿಂದ ಆತ್ಮನಿರ್ಭರ ಮಾತು ಎಂದು ಮಾಜಿ ಸಚಿವೆ ಉಮಾಶ್ರೀ ವ್ಯಂಗ್ಯ ಮಾಡಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವೆ ಉಮಾಶ್ರೀ, ರಾಜ್ಯ ಸರ್ಕಾರಕ್ಕೆ ಕಣ್ಣು, ಕಿವಿ, ಮೂಗು ಏನು ಇಲ್ಲ. ಬೆಂಗಳೂರಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ಸಿಗುತ್ತಿಲ್ಲ. ಆಸ್ಪತ್ರೆಯವರು ರೋಗಿಗಳನ್ನು ಮುಟ್ಟುವದಿಲ್ಲ. ರಸ್ತೆಯ ಮೇಲೆ ಹೆಣಗಳು ಬೀಳೂತ್ತಿದ್ದರೂ ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿದೆ. ಬಿಜೆಪಿ ಸರ್ಕಾರಕ್ಕೆ ಮಾನವೀಯತೆಯೇ ಇಲ್ಲ ಎಂದು ಕಿಡಿಕಾರಿದರು.
ಕೋವಿಡ್ ಉಪಕರಣಗಳಲ್ಲಿ ದೊಡ್ಡ ಹಗರಣ ನಡೆದಿದ್ದು, ಈ ಸಂಬಂಧ ತನಿಖೆ ಆಗಬೇಕಿದೆ. ತನಿಖೆಗೆ ಒಳಪಡಿಸದಿದ್ರೆ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇವೆ. ಅಧಿವೇಶನದ ಸಂದರ್ಭದಲ್ಲಿ ಇವರ ಮುಖವಾಡವನ್ನು ಕಳಚುತ್ತೇವೆ ಎಂದು ಕಿಡಿಕಾರಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…