Featured

ಬಿಜೆಪಿ ಸರ್ಕಾರದಿಂದ ಈ ದೇಶದ ಏಳಿಗೆ ಸಾಧ್ಯವಿಲ್ಲ : : ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ -Vishwanews24

ಬಿಜೆಪಿ ಸರ್ಕಾರದಿಂದ ಈ ದೇಶದ ಏಳಿಗೆ ಸಾಧ್ಯವಿಲ್ಲ..

ಕೇವಲ ಸುಳ್ಳು ಆಶ್ವಾಸನೆ, ಭರವಸೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ.. : ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ -Vishwanews24

ದೇವನಹಳ್ಳಿ: ಬಿಜೆಪಿ ಸರ್ಕಾರದಿಂದ ಈ ದೇಶದ ಏಳಿಗೆ ಸಾಧ್ಯವಿಲ್ಲ. ಕೇವಲ ಸುಳ್ಳು ಆಶ್ವಾಸನೆ, ಭರವಸೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಆರೋಪಿಸಿದರು.

ಬೆಳ್ತಂಗಡಿ, : ಕೂಲಿ ಕೆಲಸ ಮಾಡಿ ವಿದ್ಯಾಭ್ಯಾಸ ಹಾಗೂ ಪಿಎಚ್.ಡಿ ಪಡೆದ ನಿಯಾಝ್ ಪಣಕಜೆ -Vishwanews24

ನಗರದ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ, ವಿಜಯಪುರ, ತೂಬಗೆರೆ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದಹಮ್ಮಿಕೊಂಡಿದ್ದ ಮಾ.3ರಂದು ನಡೆಯಲಿರುವ ಜನಧ್ವನಿ ಯಾತ್ರೆಯ ಮಹಿಳಾ ಪದಾಧಿಕಾರಿಗಳಸಭೆಯಲ್ಲಿ ಮಾತನಾಡಿ ಅವರು, ಕೇಂದ್ರ ಸರ್ಕಾರ ಶ್ರೀಮಂತರ ಪರವಾದ ಸರ್ಕಾರವಾಗಿದೆ. ಕೆಪಿಸಿಸಿಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದ ಎಲ್ಲ ನಾಯಕರು ಜನಧ್ವನಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಕೇಂದ್ರ ಮತ್ತುರಾಜ್ಯ ಸರ್ಕಾರದ ವೈಫ‌ಲ್ಯ ಹಾಗೂ ಬೆಲೆಏರಿಕೆ, ರೈತರ ವಿರುದ್ಧ ಕಾಯ್ದೆಗಳನ್ನು ತಂದಿರುವುದು. ಹೀಗೆಹಲವಾರು ಜನಪರ ಸಮಸ್ಯೆ ಮುಂದಿಟ್ಟುಕೊಂಡುಪಾದಯಾತ್ರೆಯ ಮೂಲಕ ಹೋರಾಟ ಮಾಡುತ್ತಿದ್ದೇವೆ ಎಂದರು.

ಮಂಗಳೂರು : ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಅಪರೂಪದ ಕರ್ತವ್ಯನಿಷ್ಠೆ ಮೆರೆದ KMC ಯ ಡಾ.ಪದ್ಮನಾಭ ಕಾಮತ್‌ -Vishwanews24

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸಿ ಶ್ರೀನಿವಾಸ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಸನ್ನಕುಮಾರ್‌, ಪ್ರಧಾನ ಕಾರ್ಯದರ್ಶಿ ಎಸ್‌.ಪಿ. ಮುನಿರಾಜು, ಕೆಪಿಸಿಸಿ ಸದಸ್ಯ ಎ.ಚಿನ್ನಪ್ಪ, ವಿಜಯಪುರ ಬ್ಲಾಕ್‌ ಕಾಂಗ್ರೆಸ್‌ಅಧ್ಯಕ್ಷ ರಾಮಚಂದ್ರಪ್ಪ, ಎಪಿಎಂಸಿ ನಿರ್ದೇಶಕ ಸುಧಾಕರ್‌, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರೇವತಿ,ತಾಪಂ ಅಧ್ಯಕ್ಷೆ ಶಶಿಕಲಾ, ಕೆಪಿಸಿಸಿ ಮಹಿಳಾ ಘಟಕದಕಾರ್ಯದರ್ಶಿ ರಾಧಾ, ದೇವನಹಳ್ಳಿ ಮಹಿಳಾಘಟಕದ ಅಧ್ಯಕ್ಷೆ ಮಮತಾ, ವಿಜಯಪುರ ಮಹಿಳಾಘಟಕದ ಅಧ್ಯಕ್ಷೆ ಮಂಜುಳಾ, ತೂಬಗೆರೆ ಮಹಿಳಾಘಟಕದ ಅಧ್ಯಕ್ಷೆ ಅನಂತಕುಮಾರಿ, ಪುರಸಭಾಧ್ಯಕ್ಷೆ ರೇಖಾ, ತಾಪಂ ಸದಸ್ಯರಾದ ಚೈತ್ರಾ, ನಂದಿನಿ, ಉಷಾರಾಣಿ, ಹೇಮಲತಾ, ನಾಗವೇಣಿ, ಪ್ರಭಾವತಿಇದ್ದರು.

ಉಡುಪಿ :ಲವ್‌ ಜಿಹಾದ್ ಪ್ರಕರಣದಲ್ಲಿ ಹೆಚ್ಚು ಬ್ರಾಹ್ಮಣ ಹೆಣ್ಣು ಮಕ್ಕಳೇ ಒಳಗಾಗಿದ್ದಾರೆ ; ಹಿಂದುತ್ವ ಉಳಿಯಬೇಕಾದರೆ ಸಮಸ್ತ ಬ್ರಾಹ್ಮಣರು ಒಗ್ಗಟ್ಟಾಗಬೇಕು : ಸಚ್ಚಿದಾನಂದ ಮೂರ್ತಿ -Vishwanews24

 

 

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

52 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

1 hour ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

1 hour ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago