Featured

ಬಿಜೆಪಿ ಸರ್ಕಾರದಿಂದ ಈ ದೇಶದ ಏಳಿಗೆ ಸಾಧ್ಯವಿಲ್ಲ : : ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ -Vishwanews24

ಬಿಜೆಪಿ ಸರ್ಕಾರದಿಂದ ಈ ದೇಶದ ಏಳಿಗೆ ಸಾಧ್ಯವಿಲ್ಲ..

ಕೇವಲ ಸುಳ್ಳು ಆಶ್ವಾಸನೆ, ಭರವಸೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ.. : ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ -Vishwanews24

ದೇವನಹಳ್ಳಿ: ಬಿಜೆಪಿ ಸರ್ಕಾರದಿಂದ ಈ ದೇಶದ ಏಳಿಗೆ ಸಾಧ್ಯವಿಲ್ಲ. ಕೇವಲ ಸುಳ್ಳು ಆಶ್ವಾಸನೆ, ಭರವಸೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಆರೋಪಿಸಿದರು.

ಬೆಳ್ತಂಗಡಿ, : ಕೂಲಿ ಕೆಲಸ ಮಾಡಿ ವಿದ್ಯಾಭ್ಯಾಸ ಹಾಗೂ ಪಿಎಚ್.ಡಿ ಪಡೆದ ನಿಯಾಝ್ ಪಣಕಜೆ -Vishwanews24

ನಗರದ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ, ವಿಜಯಪುರ, ತೂಬಗೆರೆ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದಹಮ್ಮಿಕೊಂಡಿದ್ದ ಮಾ.3ರಂದು ನಡೆಯಲಿರುವ ಜನಧ್ವನಿ ಯಾತ್ರೆಯ ಮಹಿಳಾ ಪದಾಧಿಕಾರಿಗಳಸಭೆಯಲ್ಲಿ ಮಾತನಾಡಿ ಅವರು, ಕೇಂದ್ರ ಸರ್ಕಾರ ಶ್ರೀಮಂತರ ಪರವಾದ ಸರ್ಕಾರವಾಗಿದೆ. ಕೆಪಿಸಿಸಿಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದ ಎಲ್ಲ ನಾಯಕರು ಜನಧ್ವನಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಕೇಂದ್ರ ಮತ್ತುರಾಜ್ಯ ಸರ್ಕಾರದ ವೈಫ‌ಲ್ಯ ಹಾಗೂ ಬೆಲೆಏರಿಕೆ, ರೈತರ ವಿರುದ್ಧ ಕಾಯ್ದೆಗಳನ್ನು ತಂದಿರುವುದು. ಹೀಗೆಹಲವಾರು ಜನಪರ ಸಮಸ್ಯೆ ಮುಂದಿಟ್ಟುಕೊಂಡುಪಾದಯಾತ್ರೆಯ ಮೂಲಕ ಹೋರಾಟ ಮಾಡುತ್ತಿದ್ದೇವೆ ಎಂದರು.

ಮಂಗಳೂರು : ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಅಪರೂಪದ ಕರ್ತವ್ಯನಿಷ್ಠೆ ಮೆರೆದ KMC ಯ ಡಾ.ಪದ್ಮನಾಭ ಕಾಮತ್‌ -Vishwanews24

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸಿ ಶ್ರೀನಿವಾಸ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಸನ್ನಕುಮಾರ್‌, ಪ್ರಧಾನ ಕಾರ್ಯದರ್ಶಿ ಎಸ್‌.ಪಿ. ಮುನಿರಾಜು, ಕೆಪಿಸಿಸಿ ಸದಸ್ಯ ಎ.ಚಿನ್ನಪ್ಪ, ವಿಜಯಪುರ ಬ್ಲಾಕ್‌ ಕಾಂಗ್ರೆಸ್‌ಅಧ್ಯಕ್ಷ ರಾಮಚಂದ್ರಪ್ಪ, ಎಪಿಎಂಸಿ ನಿರ್ದೇಶಕ ಸುಧಾಕರ್‌, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರೇವತಿ,ತಾಪಂ ಅಧ್ಯಕ್ಷೆ ಶಶಿಕಲಾ, ಕೆಪಿಸಿಸಿ ಮಹಿಳಾ ಘಟಕದಕಾರ್ಯದರ್ಶಿ ರಾಧಾ, ದೇವನಹಳ್ಳಿ ಮಹಿಳಾಘಟಕದ ಅಧ್ಯಕ್ಷೆ ಮಮತಾ, ವಿಜಯಪುರ ಮಹಿಳಾಘಟಕದ ಅಧ್ಯಕ್ಷೆ ಮಂಜುಳಾ, ತೂಬಗೆರೆ ಮಹಿಳಾಘಟಕದ ಅಧ್ಯಕ್ಷೆ ಅನಂತಕುಮಾರಿ, ಪುರಸಭಾಧ್ಯಕ್ಷೆ ರೇಖಾ, ತಾಪಂ ಸದಸ್ಯರಾದ ಚೈತ್ರಾ, ನಂದಿನಿ, ಉಷಾರಾಣಿ, ಹೇಮಲತಾ, ನಾಗವೇಣಿ, ಪ್ರಭಾವತಿಇದ್ದರು.

ಉಡುಪಿ :ಲವ್‌ ಜಿಹಾದ್ ಪ್ರಕರಣದಲ್ಲಿ ಹೆಚ್ಚು ಬ್ರಾಹ್ಮಣ ಹೆಣ್ಣು ಮಕ್ಕಳೇ ಒಳಗಾಗಿದ್ದಾರೆ ; ಹಿಂದುತ್ವ ಉಳಿಯಬೇಕಾದರೆ ಸಮಸ್ತ ಬ್ರಾಹ್ಮಣರು ಒಗ್ಗಟ್ಟಾಗಬೇಕು : ಸಚ್ಚಿದಾನಂದ ಮೂರ್ತಿ -Vishwanews24

 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago