Featured

ಬಿಜೆಪಿ ಸರ್ಕಾರದ ಅವಧಿಯಲ್ಲಿ ಧ್ವಂಸ ಮಾಡಿದ್ದ ಮೀನು ಮಾರುಕಟ್ಟೆಯನ್ನು ಪುನರ್ ನಿರ್ಮಿಸಿದ ಕೃಷ್ಣಮೂರ್ತಿ ಆಚಾರ್ಯ : ಮೀನುಗಾರ ಮಹಿಳೆಯರು ಫುಲ್ ಖುಷ್: Vishwanews24

ಬಿಜೆಪಿ ಸರ್ಕಾರದ ಅವಧಿಯಲ್ಲಿ ಧ್ವಂಸ ಮಾಡಿದ್ದ ಮೀನು ಮಾರುಕಟ್ಟೆಯನ್ನು ಪುನರ್ ನಿರ್ಮಿಸಿದ ಕೃಷ್ಣಮೂರ್ತಿ
ಆಚಾರ್ಯ : ಮೀನುಗಾರ ಮಹಿಳೆಯರು ಫುಲ್ ಖುಷ್

ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಾಗೂ ಸ್ಥಳಿಯ ಬಿಜೆಪಿ ಶಾಸಕರಿದ್ದ ಸಮಯದಲ್ಲಿ ಉಡುಪಿ ಕಿನ್ನಿಮುಲ್ಕಿ ನಗರಸಭಾ ವಾರ್ಡಿನಲ್ಲಿ ಮೀನುಗಾರ ಮಹಿಳೆಯರಿಗಾಗಿ ಸಮಾಜ ಸೇವಕ ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ನಿರ್ಮಿಸಿ ಕೊಟ್ಟಿದ್ದ ಮೀನು ಮಾರುಕಟ್ಟೆಯನ್ನು ಆ ಸಮಯದಲ್ಲಿದ್ದ ನಗರಸಭಾ ಅಧಿಕಾರಿಗಳು ಧ್ವಂಸ ಮಾಡಿ ನೆಲಸಮಗೊಳಿಸಿದ್ದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಏರುತಿದ್ದಂತೆಯೇ ಈ ವಿಚಾರವನ್ನು ಚಾಲೆಂಜ್ ಆಗಿ ಪಡೆದ ಕೃಷ್ಣಮೂರ್ತಿ ಆಚಾರ್ಯ ಅವರು ಅದೇ ಜಾಗದಲ್ಲಿ ಹೊಸ ಮೀನು ಮಾರುಕಟ್ಟೆ ನಿರ್ಮಿಸಿ ಇಂದು ಅದನ್ನು ಮೀನುಗಾರ ಮಹಿಳೆಯಿಂದಲೇ ಉದ್ಘಾಟಿಸುವ ಮುಖೇನ ಅಧಿಕಾರಿಗಳಿಗೆ ಸವಾಲೆಸೆದಿದ್ದಾರೆ.

ಅಂದು ಬಡ ಮೀನುಗಾರ ಮಹಿಳೆಯರಿಗೆ ನಿರ್ಮಾಣ ಮಾಡಿದ್ದ ಮಾರುಕಟ್ಟೆಯನ್ನು ನಗರಸಭಾ ಅಧಿಕಾರಿಗಳು ಜೆಸಿಬಿ ಮುಖೇನ ನೆಲಸಮಗೊಳಿಸಿದ್ದರು.

ಅಂದು ನೆಲಸಮಗೊಳಿಸಿದ್ದ ಮಾರುಕಟ್ಟೆ-ಮಾತಿನ ಚಕಾಮಕಿ

ಇಂದು ಮತ್ತೆ ಅದೇ ಜಾಗದಲ್ಲಿ ನೂತನವಾಗಿ ಸುಸಜ್ಜಿತವಾದ ಮೀನು ಮಾರುಕಟ್ಟೆ ನಿರ್ಮಾಣಗೊಂಡು ಉದ್ಘಾಟನೆಗೊಂಡಿದೆ.ಈ ಬಗ್ಗೆ ಸ್ಥಳಿಯ ಮೀನುಗಾರ ಮಹಿಳೆಯರು ಫುಲ್ ಖುಷಿಯಾಗಿದ್ದು ಕೃಷ್ಣಮೂರ್ತಿ ಆಚಾರ್ಯ ಹಾಗೂ ದಂಪತಿಗಳನ್ನ ಅಭಿನಂದಿಸಿ ಆಶೀರ್ವಚಿಸದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

11 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

12 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

12 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

15 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

15 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

15 hours ago