ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಾಗೂ ಸ್ಥಳಿಯ ಬಿಜೆಪಿ ಶಾಸಕರಿದ್ದ ಸಮಯದಲ್ಲಿ ಉಡುಪಿ ಕಿನ್ನಿಮುಲ್ಕಿ ನಗರಸಭಾ ವಾರ್ಡಿನಲ್ಲಿ ಮೀನುಗಾರ ಮಹಿಳೆಯರಿಗಾಗಿ ಸಮಾಜ ಸೇವಕ ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ನಿರ್ಮಿಸಿ ಕೊಟ್ಟಿದ್ದ ಮೀನು ಮಾರುಕಟ್ಟೆಯನ್ನು ಆ ಸಮಯದಲ್ಲಿದ್ದ ನಗರಸಭಾ ಅಧಿಕಾರಿಗಳು ಧ್ವಂಸ ಮಾಡಿ ನೆಲಸಮಗೊಳಿಸಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಏರುತಿದ್ದಂತೆಯೇ ಈ ವಿಚಾರವನ್ನು ಚಾಲೆಂಜ್ ಆಗಿ ಪಡೆದ ಕೃಷ್ಣಮೂರ್ತಿ ಆಚಾರ್ಯ ಅವರು ಅದೇ ಜಾಗದಲ್ಲಿ ಹೊಸ ಮೀನು ಮಾರುಕಟ್ಟೆ ನಿರ್ಮಿಸಿ ಇಂದು ಅದನ್ನು ಮೀನುಗಾರ ಮಹಿಳೆಯಿಂದಲೇ ಉದ್ಘಾಟಿಸುವ ಮುಖೇನ ಅಧಿಕಾರಿಗಳಿಗೆ ಸವಾಲೆಸೆದಿದ್ದಾರೆ.
ಅಂದು ಬಡ ಮೀನುಗಾರ ಮಹಿಳೆಯರಿಗೆ ನಿರ್ಮಾಣ ಮಾಡಿದ್ದ ಮಾರುಕಟ್ಟೆಯನ್ನು ನಗರಸಭಾ ಅಧಿಕಾರಿಗಳು ಜೆಸಿಬಿ ಮುಖೇನ ನೆಲಸಮಗೊಳಿಸಿದ್ದರು.
ಅಂದು ನೆಲಸಮಗೊಳಿಸಿದ್ದ ಮಾರುಕಟ್ಟೆ-ಮಾತಿನ ಚಕಾಮಕಿ
ಇಂದು ಮತ್ತೆ ಅದೇ ಜಾಗದಲ್ಲಿ ನೂತನವಾಗಿ ಸುಸಜ್ಜಿತವಾದ ಮೀನು ಮಾರುಕಟ್ಟೆ ನಿರ್ಮಾಣಗೊಂಡು ಉದ್ಘಾಟನೆಗೊಂಡಿದೆ.ಈ ಬಗ್ಗೆ ಸ್ಥಳಿಯ ಮೀನುಗಾರ ಮಹಿಳೆಯರು ಫುಲ್ ಖುಷಿಯಾಗಿದ್ದು ಕೃಷ್ಣಮೂರ್ತಿ ಆಚಾರ್ಯ ಹಾಗೂ ದಂಪತಿಗಳನ್ನ ಅಭಿನಂದಿಸಿ ಆಶೀರ್ವಚಿಸದರು.
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…