ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಾಗೂ ಸ್ಥಳಿಯ ಬಿಜೆಪಿ ಶಾಸಕರಿದ್ದ ಸಮಯದಲ್ಲಿ ಉಡುಪಿ ಕಿನ್ನಿಮುಲ್ಕಿ ನಗರಸಭಾ ವಾರ್ಡಿನಲ್ಲಿ ಮೀನುಗಾರ ಮಹಿಳೆಯರಿಗಾಗಿ ಸಮಾಜ ಸೇವಕ ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ನಿರ್ಮಿಸಿ ಕೊಟ್ಟಿದ್ದ ಮೀನು ಮಾರುಕಟ್ಟೆಯನ್ನು ಆ ಸಮಯದಲ್ಲಿದ್ದ ನಗರಸಭಾ ಅಧಿಕಾರಿಗಳು ಧ್ವಂಸ ಮಾಡಿ ನೆಲಸಮಗೊಳಿಸಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಏರುತಿದ್ದಂತೆಯೇ ಈ ವಿಚಾರವನ್ನು ಚಾಲೆಂಜ್ ಆಗಿ ಪಡೆದ ಕೃಷ್ಣಮೂರ್ತಿ ಆಚಾರ್ಯ ಅವರು ಅದೇ ಜಾಗದಲ್ಲಿ ಹೊಸ ಮೀನು ಮಾರುಕಟ್ಟೆ ನಿರ್ಮಿಸಿ ಇಂದು ಅದನ್ನು ಮೀನುಗಾರ ಮಹಿಳೆಯಿಂದಲೇ ಉದ್ಘಾಟಿಸುವ ಮುಖೇನ ಅಧಿಕಾರಿಗಳಿಗೆ ಸವಾಲೆಸೆದಿದ್ದಾರೆ.
ಅಂದು ಬಡ ಮೀನುಗಾರ ಮಹಿಳೆಯರಿಗೆ ನಿರ್ಮಾಣ ಮಾಡಿದ್ದ ಮಾರುಕಟ್ಟೆಯನ್ನು ನಗರಸಭಾ ಅಧಿಕಾರಿಗಳು ಜೆಸಿಬಿ ಮುಖೇನ ನೆಲಸಮಗೊಳಿಸಿದ್ದರು.
ಅಂದು ನೆಲಸಮಗೊಳಿಸಿದ್ದ ಮಾರುಕಟ್ಟೆ-ಮಾತಿನ ಚಕಾಮಕಿ
ಇಂದು ಮತ್ತೆ ಅದೇ ಜಾಗದಲ್ಲಿ ನೂತನವಾಗಿ ಸುಸಜ್ಜಿತವಾದ ಮೀನು ಮಾರುಕಟ್ಟೆ ನಿರ್ಮಾಣಗೊಂಡು ಉದ್ಘಾಟನೆಗೊಂಡಿದೆ.ಈ ಬಗ್ಗೆ ಸ್ಥಳಿಯ ಮೀನುಗಾರ ಮಹಿಳೆಯರು ಫುಲ್ ಖುಷಿಯಾಗಿದ್ದು ಕೃಷ್ಣಮೂರ್ತಿ ಆಚಾರ್ಯ ಹಾಗೂ ದಂಪತಿಗಳನ್ನ ಅಭಿನಂದಿಸಿ ಆಶೀರ್ವಚಿಸದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…