ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಾಗೂ ಸ್ಥಳಿಯ ಬಿಜೆಪಿ ಶಾಸಕರಿದ್ದ ಸಮಯದಲ್ಲಿ ಉಡುಪಿ ಕಿನ್ನಿಮುಲ್ಕಿ ನಗರಸಭಾ ವಾರ್ಡಿನಲ್ಲಿ ಮೀನುಗಾರ ಮಹಿಳೆಯರಿಗಾಗಿ ಸಮಾಜ ಸೇವಕ ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ನಿರ್ಮಿಸಿ ಕೊಟ್ಟಿದ್ದ ಮೀನು ಮಾರುಕಟ್ಟೆಯನ್ನು ಆ ಸಮಯದಲ್ಲಿದ್ದ ನಗರಸಭಾ ಅಧಿಕಾರಿಗಳು ಧ್ವಂಸ ಮಾಡಿ ನೆಲಸಮಗೊಳಿಸಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಏರುತಿದ್ದಂತೆಯೇ ಈ ವಿಚಾರವನ್ನು ಚಾಲೆಂಜ್ ಆಗಿ ಪಡೆದ ಕೃಷ್ಣಮೂರ್ತಿ ಆಚಾರ್ಯ ಅವರು ಅದೇ ಜಾಗದಲ್ಲಿ ಹೊಸ ಮೀನು ಮಾರುಕಟ್ಟೆ ನಿರ್ಮಿಸಿ ಇಂದು ಅದನ್ನು ಮೀನುಗಾರ ಮಹಿಳೆಯಿಂದಲೇ ಉದ್ಘಾಟಿಸುವ ಮುಖೇನ ಅಧಿಕಾರಿಗಳಿಗೆ ಸವಾಲೆಸೆದಿದ್ದಾರೆ.
ಅಂದು ಬಡ ಮೀನುಗಾರ ಮಹಿಳೆಯರಿಗೆ ನಿರ್ಮಾಣ ಮಾಡಿದ್ದ ಮಾರುಕಟ್ಟೆಯನ್ನು ನಗರಸಭಾ ಅಧಿಕಾರಿಗಳು ಜೆಸಿಬಿ ಮುಖೇನ ನೆಲಸಮಗೊಳಿಸಿದ್ದರು.
ಅಂದು ನೆಲಸಮಗೊಳಿಸಿದ್ದ ಮಾರುಕಟ್ಟೆ-ಮಾತಿನ ಚಕಾಮಕಿ
ಇಂದು ಮತ್ತೆ ಅದೇ ಜಾಗದಲ್ಲಿ ನೂತನವಾಗಿ ಸುಸಜ್ಜಿತವಾದ ಮೀನು ಮಾರುಕಟ್ಟೆ ನಿರ್ಮಾಣಗೊಂಡು ಉದ್ಘಾಟನೆಗೊಂಡಿದೆ.ಈ ಬಗ್ಗೆ ಸ್ಥಳಿಯ ಮೀನುಗಾರ ಮಹಿಳೆಯರು ಫುಲ್ ಖುಷಿಯಾಗಿದ್ದು ಕೃಷ್ಣಮೂರ್ತಿ ಆಚಾರ್ಯ ಹಾಗೂ ದಂಪತಿಗಳನ್ನ ಅಭಿನಂದಿಸಿ ಆಶೀರ್ವಚಿಸದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…