Featured

ಬಿಜೆಪಿ ಸರ್ಕಾರದ ಅವಧಿ ಮುಗಿಯುವುದರೊಳಗೆ ರಾಮಮಂದಿರ ನಿರ್ಮಾಣವಾಗುವುದು ಖಚಿತ : ವಿಶ್ವೇಶತೀರ್ಥ ಸ್ವಾಮೀಜಿ -Vishwanews24

ಬಳ್ಳಾರಿ: ಕೇಂದ್ರದಲ್ಲಿ ಎರಡನೇ ‌ಬಾರಿಗೆ ಅಧಿಕಾರ ಪಡೆದಿರುವ ಬಿಜೆಪಿ ಸರ್ಕಾರದ ಅವಧಿ ಮುಗಿಯುವುದರೊಳಗೆ ರಾಮಮಂದಿರ ನಿರ್ಮಾಣವಾಗುವುದು ಖಚಿತ ಎಂದು ವಿಶ್ವೇಶತೀರ್ಥ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಕೃಷ್ಣ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ‌ಅವರು, ಮಂದಿರ ನಿರ್ಮಾಣ ಕುರಿತು ರಾಜ್ಯ ಸಭೆಯಲ್ಲಿ ಇಷ್ಟು ದಿನ ಬಹುಮತ ಇರಲಿಲ್ಲ. ಮುಂದಿನ ವರ್ಷ ದೊರಕುತ್ತದೆ. ನಂತರ ರಾಮ ಮಂದಿರ ನಿರ್ಮಾಣ ಖಚಿತವಾಗಿ ಆಗುತ್ತದೆ ಎಂದರು.

5 ವರ್ಷಗಳ ಕಾಲ ಬಿಜೆಪಿ ಸರ್ಕಾರವೇ ಇರುತ್ತದೆ. ಸುಪ್ರೀಂ‌ ಕೋರ್ಟ್ ಕೋರ್ಟ್ ಕೂಡ ಮಂದಿರ ನಿರ್ಮಾಣದ ಪರವಾಗಿಯೇ ತೀರ್ಪು‌ ನೀಡುವ ‌ನಿರೀಕ್ಷೆ‌ ಇದೆ  ಎಂದರು.

ಜಾತ್ಯತೀತ‌ ಸಿದ್ಧಾಂತ, ಎಡಪಂಥೀಯ- ಬಲಪಂಥೀಯ ವಿಭಜನೆಗಳನ್ನು ಬಿಟ್ಟು ಮೂರೂ ಪಕ್ಷಗಳು ಒಗ್ಗಟ್ಟಾದರೆ ಮಾತ್ರ ಗೊಂದಲಗಳು ಬಗೆಬಹರಿಯುತ್ತವೆ. ಜನರಿಗೆ ಉತ್ತಮ ಆಡಳಿತವೂ ದೊರಕುತ್ತದೆ ಎಂದರು.

ಬಿಜೆಪಿಯೂ ಸಂವಿಧಾನವನ್ನು ಒಪ್ಪಿಕೊಂಡಿದೆ. ಅದೂ  ಜಾತ್ಯತೀತ ಪಕ್ಷವೇ. ಹೀಗಾಗಿ ಮೂರು ಪಕ್ಷಗಳು ಸೇರಿ ರಾಜ್ಯದಲ್ಲಿ ಅಧಿಕಾರ ನಡೆಸಬೇಕು ಎಂದು ಪ್ರತಿಪಾದಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago