Featured

ಬಿಜೆಪಿ ಸರ್ಕಾರದ ಅವಧಿ ಮುಗಿಯುವುದರೊಳಗೆ ರಾಮಮಂದಿರ ನಿರ್ಮಾಣವಾಗುವುದು ಖಚಿತ : ವಿಶ್ವೇಶತೀರ್ಥ ಸ್ವಾಮೀಜಿ -Vishwanews24

ಬಳ್ಳಾರಿ: ಕೇಂದ್ರದಲ್ಲಿ ಎರಡನೇ ‌ಬಾರಿಗೆ ಅಧಿಕಾರ ಪಡೆದಿರುವ ಬಿಜೆಪಿ ಸರ್ಕಾರದ ಅವಧಿ ಮುಗಿಯುವುದರೊಳಗೆ ರಾಮಮಂದಿರ ನಿರ್ಮಾಣವಾಗುವುದು ಖಚಿತ ಎಂದು ವಿಶ್ವೇಶತೀರ್ಥ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಕೃಷ್ಣ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ‌ಅವರು, ಮಂದಿರ ನಿರ್ಮಾಣ ಕುರಿತು ರಾಜ್ಯ ಸಭೆಯಲ್ಲಿ ಇಷ್ಟು ದಿನ ಬಹುಮತ ಇರಲಿಲ್ಲ. ಮುಂದಿನ ವರ್ಷ ದೊರಕುತ್ತದೆ. ನಂತರ ರಾಮ ಮಂದಿರ ನಿರ್ಮಾಣ ಖಚಿತವಾಗಿ ಆಗುತ್ತದೆ ಎಂದರು.

5 ವರ್ಷಗಳ ಕಾಲ ಬಿಜೆಪಿ ಸರ್ಕಾರವೇ ಇರುತ್ತದೆ. ಸುಪ್ರೀಂ‌ ಕೋರ್ಟ್ ಕೋರ್ಟ್ ಕೂಡ ಮಂದಿರ ನಿರ್ಮಾಣದ ಪರವಾಗಿಯೇ ತೀರ್ಪು‌ ನೀಡುವ ‌ನಿರೀಕ್ಷೆ‌ ಇದೆ  ಎಂದರು.

ಜಾತ್ಯತೀತ‌ ಸಿದ್ಧಾಂತ, ಎಡಪಂಥೀಯ- ಬಲಪಂಥೀಯ ವಿಭಜನೆಗಳನ್ನು ಬಿಟ್ಟು ಮೂರೂ ಪಕ್ಷಗಳು ಒಗ್ಗಟ್ಟಾದರೆ ಮಾತ್ರ ಗೊಂದಲಗಳು ಬಗೆಬಹರಿಯುತ್ತವೆ. ಜನರಿಗೆ ಉತ್ತಮ ಆಡಳಿತವೂ ದೊರಕುತ್ತದೆ ಎಂದರು.

ಬಿಜೆಪಿಯೂ ಸಂವಿಧಾನವನ್ನು ಒಪ್ಪಿಕೊಂಡಿದೆ. ಅದೂ  ಜಾತ್ಯತೀತ ಪಕ್ಷವೇ. ಹೀಗಾಗಿ ಮೂರು ಪಕ್ಷಗಳು ಸೇರಿ ರಾಜ್ಯದಲ್ಲಿ ಅಧಿಕಾರ ನಡೆಸಬೇಕು ಎಂದು ಪ್ರತಿಪಾದಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago