ಪಣಜಿ: ಗೋವಾದಲ್ಲಿ ಕಾಂಗ್ರೇಸ್ ಪಕ್ಷವು ಜನರ ಬಳಿಗೆ ತಲುಪಲು ಮತ್ತು ಪಕ್ಷದ ಸಿದ್ದಾಂತವನ್ನು ಮುಂದಿಟ್ಟುಕೊಂಡು ಕೆಲಸ ಮಾಡವುದು ಕಾಂಗ್ರೇಸ್ ಸ್ಥಳೀಯ ನಾಯಕರ ಮತ್ತು ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದು ಎಐಸಿಸಿ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಗೋವಾ ಕಾಂಗ್ರೇಸ್ ಪ್ರಮುಖರೊಂದೊಗೆ ವರ್ಚುವಲ್ ಸಭೆಯನ್ನುದ್ದೇಶಿಸಿ ಮಾತನಾಡಿದ ಗುಂಡೂರಾವ್, ಗೋವಾ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಸೂಕ್ಷ್ಮವಾಗಿ ಗಮನಿಸಿ ಅಕ್ರಮಗಳ ವಿರುದ್ಧ ಧ್ವನಿಯೆತ್ತಬೇಕಿದೆ. ಜುಲೈ 15 ರ ಒಳಗೆ ಬ್ಲಾಕ್ ಸಮೀತಿಯ ಮರುಸಂಘಟನೆಯನ್ನು ಪೂರ್ಣಗೊಳಿಸಬೇಕು. ಸಾಮಾಜಿಕ ಜಾಲತಾಣಗಳನ್ನು ಬಲಪಡಿಸಬೇಕು. ಜನರ ಸಮಸ್ಯೆಯನ್ನು ಗುರುತಿಸಿ ಜನರ ಧ್ವನಿಯಾಗಬೇಕು ಎಂದು ಅವರು ಕರೆ ನೀಡಿದ್ದಾರೆ.
ಈ ಸಭೆಯಲ್ಲಿ ಗೋವಾ ಪ್ರದೇಶ ಕಾಂಗ್ರೇಸ್ ಸಮೀತಿ ಅಧ್ಯಕ್ಷ ಗಿರೀಶ್ ಚೋಡಣಕರ್, ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಸಮನ್ವಯ ಸಮೀತಿಯ ಅಧ್ಯಕ್ಷ ರಮಾಕಾಂತ ಖಲಪ್, ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಬೀನಾ ನಾಯಕ್, ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…