ಬೆಂಗಳೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಸೇರಿದಂತೆ ಜನಸಾಮಾನ್ಯರಿಗೆ ಹೊರೆಯಾಗುತ್ತಿರುವ ದರ ಏರಿಕೆ ಖಂಡಿಸಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಂದು ಬೃಹತ್ ಜನಧ್ವನಿ ಜಾಥಾ ನಡೆಸುತ್ತಿದೆ.
ಕೈ ನಾಯಕರು ಕೆಪಿಸಿಸಿ ಕಚೇರಿಯಿಂದ ದೇವನಹಳ್ಳಿ ಕಡೆಗೆ ಬಸ್ನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಮುಖಂಡರನ್ನ ಕರೆದೊಯ್ಯಲು ಬಂದ ಬಸ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.
ಮೂಡುಬಿದಿರೆ : ಆಳ್ವಾಸ್ ವಿದ್ಯಾರ್ಥಿಗೆ 2020-21 ಸಾಲಿನ ಅಕಾಡೆಮಿ ಬಾಲಗೌರವ ಪ್ರಶಸ್ತಿ -Vishwanews24
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜನಧ್ವನಿ ಜಾಥಾ ವಾಹನದಲ್ಲಿ ಹೆಗಲ ಮೇಲೆ ನೇಗಿಲನ್ನ ಹೊತ್ತುಕೊಂಡು ಮೆರವಣಿಗೆ ಹೊರಟಿದ್ದಾರೆ.
ಇನ್ನು ದೇವನಹಳ್ಳಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ, ಹೆಚ್.ಕೆ. ಪಾಟೀಲ್, ಜಿ. ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಎಸ್.ಆರ್. ಪಾಟೀಲ್, ರಮೇಶ್ ಕುಮಾರ್, ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…