ಬೆಂಗಳೂರು: ಬಿಜೆಪಿ ಸರ್ಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಯಶಸ್ಸಾಗುತ್ತದೆ. ನುಡಿದಂತೆ ನಡೆಯಲು ಬಿಜೆಪಿಗೆ ಆಗಲಿಲ್ಲ. ಕೊರೊನಾ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆಯಲಿಲ್ಲ. 20 ಲಕ್ಷ ಕೋಟಿ ಕೊಟ್ಟಿದ್ದೇವೆ ಅಂತಾರೆ. ಆದರೆ ಒಬ್ಬರಿಗೂ ಅದು ತಲುಪಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಎಲ್ಲ ವರ್ಗದ ಜನರಿಗೆ ಒಂದು ತಿಂಗಳು 5 ಸಾವಿರ ಕೊಡುವುದಾಗಿ ಹೇಳಿದ್ದರು, ಅದನ್ನೂ ಕೊಟ್ಟಿಲ್ಲ. ಚಾಲಕರು, ರೈತರು, ಸವಿತಾ ಸಮಾಜ, ನೇಯ್ಗೆಯವರಿಗೆ, ಬಟ್ಟೆ ಹೊಲಿಯುವವರಿಗೆ ಯಾರಿಗೂ ನೀಡಲಿಲ್ಲ.
15 ಲಕ್ಷ ಕೊಡ್ತೀನಿ ಅಂದ್ರು. ಬಿಡಿಗಾಸು ಕೊಡಲಿಲ್ಲ.ಎಲ್ಲ ವರ್ಗದ ಜನರಿಗೆ ಅಪಾರ ಅವಮಾನವಾಗಿದೆ.ಅಡುಗೆ ಅನಿಲದಿಂದ ಮಹಿಳೆಯರು ಸಂಕಷ್ಟ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸುತ್ತಿದ್ದಾರೆ. ಇದಕ್ಕಿಂತ ಬೇರೆ ನೋವು ಏನು ಬೇಕು? ಕೊರೋನಾ ಭ್ರಷ್ಟಾಚಾರ, ಆಡಳಿತ ವೈಫಲ್ಯದಿಂದ ಬೇಸತ್ತಿರುವ ಜನರೇ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತಾರೆ.’
ಇದನ್ನೂ ಓದಿ : ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿ ಮಾಡಿ: ಮಾಜಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಒತ್ತಾಯ -Vishwanews24
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…