ಬೀದರ್: ‘ಕಾಂಗ್ರೆಸ್ನ ಪ್ರಿಯಾಂಕಾ ಗಾಂಧಿ ನಗರ ನಕ್ಸಲರ ನಾಯಕಿಯಂತೆ ಮಾತನಾಡುತ್ತಿದ್ದಾರೆ. ಅವರು ಪೌರತ್ವ ತಿದ್ದುಪಡಿ ಕಾಯ್ದೆ ದೇಶಕ್ಕೆ ಕಪ್ಪು ಚುಕ್ಕೆ ತರುವಂತಹದ್ದು ಎಂದು ಹೇಳಿಕೆ ನೀಡಿರುವುದು ಖಂಡನೀಯ’ ಎಂದು ಬಿಜೆಪಿ ಸಂಸದ ಭಗವಂತ ಖೂಬಾ ವಾಗ್ದಾಳಿ ನಡೆಸಿದರು.
ಸಂವಿಧಾನ ನಮ್ಮ ದೇಶದ ಧರ್ಮ ಗ್ರಂಥವಾಗಿದೆ. ಬಿಜೆಪಿ ಸರ್ಕಾರ ಇವತ್ತಿಗೂ ಸಂವಿಧಾನಕ್ಕೆ ಕಪ್ಪು ಚುಕ್ಕೆ ತರುವಂತಹ ಕಾರ್ಯವನ್ನು ಮಾಡಿಲ್ಲ. ಆದರೆ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ’ ಎಂದು ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.
‘ಬಿಜೆಪಿ ಸರ್ಕಾರ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರಚಿಸಿಲ್ಲ. ರಾಜಕೀಯವಾಗಿ ದಿವಾಳಿ ಎದ್ದಿರುವ ಪಕ್ಷಗಳು ಮತಬ್ಯಾಂಕ್ ಸೃಷ್ಟಿಸಲು ಇಲ್ಲಸಲ್ಲದ ಆರೋಪಗಳನ್ನು ಆಡುತ್ತಿವೆ’ ಎಂದರು.
ದೇಶದ ಜನ ಕಾಂಗ್ರೆಸ್ನ ಪ್ರಚೋದನೆಗೆ ಒಳಗಾಗಬಾರದು. ಸ್ವಾಂತತ್ರ ಪೂರ್ವದಲ್ಲಿ ಧರ್ಮದ ಆಧಾರದಲ್ಲಿ ವಿಭಜನೆಯಾಗಿದೆ. ಆದರೆ ಈಗ ಧರ್ಮದ ಹೆಸರಲ್ಲಿ ಪೌರತ್ವ ನೋಂದಣಿ ಮಾಡಿಕೊಳ್ಳುವುದಿಲ್ಲ; ಎಂದು ಸ್ಪಷ್ಟಪಡಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…