Featured

ಬಿಜೆಪಿ ಸರ್ಕಾರ ತನ್ನ ಅಹಂಕಾರಕ್ಕೆ ಅತೀ ಶೀಘ್ರದಲ್ಲಿಯೇ ತಕ್ಕ ಪ್ರತಿಫಲ ಅನುಭವಿಸಲಿದೆ : ಪ್ರಿಯಾಂಕ್ ಖರ್ಗೆ -Vishwanews24

ಕಲಬುರಗಿ: ಕೇಂದ್ರದ ಕೃಷಿ ಕಾಯಿದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಹಾಗೂ ಕಾಂಗ್ರೆಸ್ ಪಕ್ಷದಿಂದ ನಡೆಸಲಾಗುತ್ತಿರುವ ರಾಜಭವನ ಚಲೋ ಪ್ರತಿಭಟನೆಯನ್ನು ಉಲ್ಲೇಖಿಸಿ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.

ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆ ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರ ತನ್ನ ಅಹಂಕಾರಕ್ಕೆ ಅತೀ ಶೀಘ್ರದಲ್ಲಿಯೇ ತಕ್ಕ ಪ್ರತಿಫಲ ಅನುಭವಿಸಲಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ರೈತರ ಈ ಹೋರಾಟ ಕಠಿಣವಾದ ಕೃಷಿ ಕಾಯಿದೆಗಳನ್ನು ವಾಪಸ್ ಪಡೆಯುವವರೆಗೆ ನಿಲ್ಲುವುದಿಲ್ಲ. ರಾಜಭವನ ಚಲೋ ಕಾರ್ಯಕ್ರಮ ರೈತವಿರೋಧಿ ಸರ್ಕಾರ ಕೊನೆಗಾಣಿಸಲು ಮುನ್ನುಡಿಯಾಗಲಿದೆ ಎಂದು ಉಲ್ಲೇಖಿಸಿ ರಾಜಭವನ ಚಲೋ ಪ್ರತಿಭಟನೆಯ ಫೋಟೋಗಳನ್ನು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕೃಷಿ ಕಾನೂನಿನ ಪ್ರಮುಖ ಪಾಲುದಾರರಾದ ರೈತರ ಸೂಕ್ತ ಸಮಾಲೋಚನೆಯಿಲ್ಲದೆ, ಏಕೆ ಅಂಗೀಕರಿಸಲಾಗಿದೆ ಎಂದು ಸರ್ಕಾರ ಉತ್ತರಿಸಬೇಕಾಗಿದೆ. ಈ ಪ್ರತಿಭಟನೆಯಲ್ಲಿ 60ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕತಾರ್: ಭಾರತ ಮೂಲದ ಆಡಳಿತ ಸಮಿತಿಯ ಚುನಾವಣೆ ; ಬೈಂದೂರು ಮೂಲದ ಸುಬ್ರಮಣ್ಯ ಹೆಬ್ಬಾಗಿಲು ಆಯ್ಕೆ -Vishwanews24

Vishwa News 24

Recent Posts

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

1 minute ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

23 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 day ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

1 day ago