Featured

ಬಿಜೆಪಿ ಸರ್ಕಾರ ತೊಲಗಿದರೆ ಆಗ ರಾಜ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣ ಆಗುತ್ತದೆ : ಸಿದ್ದರಾಮಯ್ಯ -Vishwanews24

ಬಿಜೆಪಿ ಸರ್ಕಾರ ತೊಲಗಿದರೆ ಆಗ ರಾಜ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣ ಆಗುತ್ತದೆ : ಸಿದ್ದರಾಮಯ್ಯ -Vishwanews24

ಬೆಂಗಳೂರು: ಬಿಜೆಪಿ ಸರ್ಕಾರ ತೊಲಗಿದರೆ ಉತ್ತಮ, ಆಗ ರಾಜ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣ ಆಗುತ್ತದೆ ಎಂದು ವಿವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಲಸಿಗ ಶಾಸಕರ ಸಭೆ ವಿಚಾರವಾಗಿ ಮಾತನಾಡಿದರು. ಅವರು ಸಭೆ ಮಾಡಲಿ, ಬಿಡಲಿ ನಮಗೇನು! ಇವರು ವ್ಯಾಪಾರ ಮಾಡಿಕೊಂಡು ಬಿಜೆಪಿಗೆ ಹೋದವರು. ಅವರ ವ್ಯಾಪಾರ ನನಗೇನು ಗೊತ್ತು, ಇದರ ಬಗ್ಗೆ ನಾನು ಏನೂ ಹೇಳಲ್ಲ ಎಂದರು.

ಸಿಎಂ ರಾಜಕೀಯ ಕಾರ್ಯದರ್ಶಿ ಎನ್ .ಆರ್.ಸಂತೋಷ್ ಆತ್ಮಹತ್ಯೆ ಪ್ರಯತ್ನ ವಿಚಾರವಾಗಿ ಕೇಳಲಾದ ಪ್ರಶ್ನೆಗೆ, ಸಂತೋಷ್ ಯಾರು? ಅವರ ಸಮಸ್ಯೆ ನಮಗೇನು ಗೊತ್ತು? ಅದು ಅವರ ವೈಯುಕ್ತಿಕ ವಿಚಾರ. ರಾಜಕೀಯ ಒತ್ತಡ ಅದೆಲ್ಲ ಇದೆ ಎನ್ನುವುದು ನನಗೇನು ಗೊತ್ತು, ವಿಚಾರಣೆ ನಂತರ ಎಲ್ಲವೂ ಬರುತ್ತದೆ ಎಂದು ಹೇಳಿದರು.

ಲಿಂಗಾಯತ ಒಬಿಸಿಗೆ ಸೇರಿಸುವ ವಿಚಾರದಲ್ಲಿ ಪ್ರತಿಕ್ರಯಿಸಿದ ಸಿದ್ದರಾಮಯ್ಯ, ಒಬಿಸಿ ಪಟ್ಟಿಗೆ ಬರುವವರಿಗೆ ಒಂದು ಆಯೋಗವಿದೆ. ಪಟ್ಟಿಗೆ ಸೇರಿಸುವುದು, ಕೈಬಿಡುವ ನಿರ್ಧಾರ ಅದಕ್ಕೆ ಸೇರಿದೆ. ಆಯೋಗ ಮಾಡಬಹುದೆಂದು ವರದಿ ನೀಡಬೇಕು, ವರದಿ ನಂತರ ಅದರ ಬಗ್ಗೆ ಗಮನಹರಿಸಬಹುದು ಎಂದರು.

 

Vishwa News 24

Recent Posts

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್ : ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ! – vishwanews24

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ!…

11 minutes ago

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – vishwanews24

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…

20 minutes ago

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  – vishwanews24

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…

4 hours ago

ಬೆಂಗಳೂರು: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

4 hours ago

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago