ಬೆಂಗಳೂರು : ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ತಗ್ಗಿಸುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ತೈಲ ಬೆಲೆ ಏರಿಕೆ ಖಂಡಿಸಿ ಟ್ವೀಟ್ ಮಾಡಿರುವ ಡಿಕೆಶಿ, ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ತಗ್ಗಿಸುವುದು. ನಿರುದ್ಯೋಗ ಹೆಚ್ಚುತ್ತಿರುವ ಸಂದರ್ಭದಲ್ಲಿ ಇಂಧನ ತೆರಿಗೆಯ ಭಾರದಿಂದಾಗಿ ಮಧ್ಯಮ ವರ್ಗದ ಜನರು ತಮ್ಮ ಮಕ್ಕಳ ಯೋಗಕ್ಷೇಮವನ್ನೂ ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಇನ್ನು ಕೆಲವೇ ತಿಂಗಳಿನಲ್ಲಿ ಕೊರೋನಾ ಮೂರನೇ ಅಲೆಯ ಹೊಡೆತಕ್ಕೆ ಸಿಲುಕುವ ಸಾಧ್ಯತೆಯಿದೆ ಎಂದು ತಿಳಿದಿರುವಾಗ, ಅದರಿಂದ ಬಚಾವಾಗಲು ಸಾಧ್ಯವಿರುವ ಪ್ರತಿಯೊಂದು ಪ್ರಯತ್ನವನ್ನೂ ನಾವು ಮಾಡಬಾರದೇಕೆ? ಹಾಗಾಗಿಯೇ ಬಿಜೆಪಿಗೆ ನನ್ನ ಈ ಪ್ರಶ್ನೆ: ಕರ್ನಾಟಕದ ಎಲ್ಲ ವಯಸ್ಕರಿಗೂ ಯಾವ ಕಾಲಮಿತಿಯೊಳಗೆ ನೀವು ಲಸಿಕೆ ನೀಡಬಲ್ಲಿರಿ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…