ಬೆಂಗಳೂರು: ರಾಜ್ಯ ರಾಜಕೀಯದ ಬಗ್ಗೆ ಮಾತನಾಡಿದ ಕೆಪಿಸಿಸಿ ಉಸ್ತುವಾರಿ ಕೆ. ಸಿ. ವೇಣುಗೋಪಾಲ್, ಸದ್ಯದ ರಾಜಕೀಯ ಅಸ್ಥಿರತೆಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ. ಸರ್ಕಾರ ರಚನೆ ಮಾಡುವಷ್ಟು ಬಿಜೆಪಿಗೂ ಬೆಂಬಲವಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರ ರಚನೆ ಮಾಡುವಷ್ಟು ಬಹುಮತ ಹೊಂದಿಲ್ಲ. ಅವರು ಬೇರೆ ಇನ್ನಾವುದಕ್ಕೂ ಕಾಯುವಂತಿದೆ. ಬಿಜೆಪಿಗೆ ಇರುವುದು ಕೇವಲ 150 ಸದಸ್ಯರ ಬಲ ಮಾತ್ರ. ಜಾರಿ ನಿರ್ದೇಶನಾಲಯ, ಸಿಬಿಐ ಮೂಲಕ ಎಲ್ಲರನ್ನು ಹೆದರಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಹೇಳಿದರು.
ಹಣಬಲದಿಂದ ಅಧಿಕಾರ ಹಿಡಿಯಲು ವಾಮಮಾರ್ಗದಿಂದ ಪ್ರಯತ್ನಿಸುತ್ತಿದ್ದಾರೆ. ಆದರೆ, ಅವರ ಆಟ ಬಹಳ ದಿನಗಳ ಕಾಲ ನಡೆಯಲು ಸಾಧ್ಯವಿಲ್ಲ ಎಂದು ವೇಣುಗೋಪಾಲ್ ಹೇಳಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…