ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಸಿದ್ದರಾಮಯ್ಯ ಅವರು ಬಿಜೆಪಿ ಸೇರಿದ್ದಾರೆ. ಬಿಜೆಪಿ ಸೇರಿದ ಕ್ಷಣ ಮಾತ್ರದಲ್ಲೆ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ನಿವೃತ್ತ ಐಆರ್ಎಸ್ ಅಧಿಕಾರಿ ಡಾ, ಸಿದ್ದರಾಮಯ್ಯ. ಇಂದು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ಬಿಜೆಪಿ ಸೇರಿದ ಬೆನ್ನಲ್ಲೆ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿದೆ.
ಶಿವಮೊಗ್ಗದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಡಾ. ಸಿದ್ದರಾಮಯ್ಯ ಎಂಬುವವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ಡಾ. ಸಿದ್ದರಾಮಯ್ಯ ನಿವೃತ್ತ ಸರ್ಕಾರಿ ಅಧಿಕಾರಿಯಾಗಿದ್ದು, ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಡಾ. ಸಿದ್ದರಾಮಯ್ಯ ದಶಕಗಳ ಕಾಲ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ.
ಡಾ. ಸಿದ್ದರಾಮಯ್ಯ ಅವರ ತಂದೆ ಎರಡು ಬಾರಿ ಮಂಡ್ಯ ಮತ್ತು ಶ್ರೀರಂಗಪಟ್ಟಣದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ ಎಂದು ಬಿಎಸ್ವೈ ಹೇಳಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…