ಬೆಂಗಳೂರು: ದೇಶಾದ್ಯಂತ ಜಾರಿಗೆ ಮಾಡಲೊರಟ ಪೌರತ್ವ ಕಾಯ್ದೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಲಿ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಆಗ್ರಹಿಸಿದ್ದಾರೆ.
ನಗರದ ಜಾತ್ಯತೀತ ಜನತಾ ದಳ(ಜೆಡಿಎಸ್) ಕಚೇರಿ ಜೆಪಿ ಭವನದ ಆವರಣದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದಲ್ಲಿ ಮಾಜಿ ಪ್ರಧಾನಿ ದೇವೇಗೌಡು ಭಾಗಿಯಾಗಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ರಾಷ್ಟ್ರೀಯ ನಾಗರಿಕ ನೋಂದಣಿ(ಎನ್ಆರ್ಸಿ) ಮತ್ತು ಪೌರತ್ವ ಕಾಯ್ದೆ(ಸಿಎಎ) ವಿರುದ್ಧ ಜೆಡಿಎಸ್ ಹೋರಾಟ ಮುಂದುವರಿಯಲಿದೆ ಎಂದರು.
ಸಿಎಎ, ಎನ್ಆರ್ಸಿ ಮತ್ತು ಎನ್ಪಿಆರ್ ದೇಶಾದ್ಯಂತ ಹೋರಾಟಗಳು ನಡೆಯುತ್ತಿವೆ. ಯಾವುದೇ ಕಾರಣಕ್ಕೂ ಈ ಕಾಯ್ದೆ ಜಾರಿಗೊಳಿಸಬೇಡಿ ಎಂದು ಪ್ರತಿಭಟನಾಕಾರರು ಒತ್ತಾಯ ಮಾಡುತ್ತಿದ್ದಾರೆ. ಹೀಗಿದ್ದರೂ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಲು ಮುಂದಾಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೆಲವು ನಿರ್ಧಾರಗಳು ದೇಶದ ಹಿತಾಸಕ್ತಿಗೆ ಧಕ್ಕೆಯುಂಟು ಮಾಡುತ್ತಿವೆ ಎಂದು ಕಿಡಕಾರಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…