ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಅವರು ಎಚ್ಚರಿಸಿದ್ದಾರೆ.
ಈ ಯೋಜನೆಯ ವಿರುದ್ಧ ನಗರದಲ್ಲಿ ಇಂದು ಬಿಜೆಪಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈಗಾಗಲೇ ರಾಜ್ಯದ ರೈತರು ಬರಗಾಲದಿಂದ ಪರಿತಪಿಸುವ ಸ್ಥಿತಿ ಇದೆ. ಇನ್ನೊಂದೆಡೆ ಹೈನುಗಾರಿಕೆ, ರೇಷ್ಮೆ, ಮಾವು, ರಾಗಿಗೆ ಹೆಸರಾದ ಬಿಡದಿ ಪ್ರದೇಶವನ್ನು ಕಿತ್ತುಕೊಳ್ಳಲು ಸರಕಾರ ಹೊರಟಿದೆ. ಇದರ ವಿರುದ್ಧವಾಗಿ ನಾವಿದ್ದೇವೆ ಎಂದು ತಿಳಿಸಿದರು.
ಈ ಯೋಜನೆಗೆ ಅವಕಾಶ ಕೊಡುವುದಿಲ್ಲ ಎಂದರು. ಇದು ಲ್ಯಾಂಡ್ ಮಾಫಿಯ ಸರಕಾರ ಎಂದು ಟೀಕಿಸಿದರು. ಈ ಸರಕಾರ ಇಡೀ ಬೆಂಗಳೂರನ್ನು ಕಿತ್ತುಕೊಳ್ಳಲು ಮುಂದಾದೀತು ಎಂದು ತಿಳಿಸಿದರು. ಇದರ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿದರು.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ…