Featured

ಬಿಡುಗಡೆಯಾಗಲಿದೆ ಕರಾವಳಿಯ ಪ್ರಥಮ ಆಧ್ಯಾತ್ಮಿಕ ಮೊಬೈಲ್ ಆ್ಯಪ್‍ “ಗುರೂಜಿ ಸಾಯಿ ಈಶ್ವರ್” -Vishwanews24

ಬಿಡುಗಡೆಯಾಗಲಿದೆ ಕರಾವಳಿಯ ಪ್ರಥಮ ಆಧ್ಯಾತ್ಮಿಕ ಮೊಬೈಲ್ ಆ್ಯಪ್‍ “ಗುರೂಜಿ ಸಾಯಿ ಈಶ್ವರ್” -Vishwanews24

ಉಡುಪಿ: ಶಂಕರಪುರದ ದ್ವಾರಕಾಮಾಯಿ ಶ್ರೀ ಸಾಯಿಬಾಬಾ ಮಂದಿರ ಧರ್ಮದರ್ಶಿ ಗುರೂಜೀ ಸಾಯಿ ಈಶ್ವರ್ ಇವರು ಆಧ್ಯಾತ್ಮಿಕ ಸಾಧಕರಿಗಾಗಿ ಕರಾವಳಿಯ ಪ್ರಥಮ ಆಧ್ಯಾತ್ಮಿಕ ಆನ್ರೈಡ್ ಮೊಬೈಲ್ ಆ್ಯಪ್‍  ಅನ್ನು ಮಹಾಯೋಗಿ ಶ್ರೀ ಶ್ರೀ ಚಾಪ್ಪಮ್ಮ ದೇವಿಯವರ ದಿವ್ಯ ಹಸ್ತದಿಂದ ಲೋಕಾರ್ಪಣೆಗೊಳ್ಳಲಿದೆ.

ತಾ|| 16 ಸೆಪ್ಟಂಬರಂದು ರಾಯಚೂರಿನ ಸಿಂಧನೂರಿನ ಕಲ್ಮಂಗಿಯಲ್ಲಿರುವ “ಅಮ್ಮನವರ ಕುಟೀರ” ಇಲ್ಲಿ ನಡೆಯುವ ಸರಳ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಲಾಗುವು ಎಂದು ಶಂಕರಪುರದ ದ್ವಾರಕಾಮಾಯಿ ಶ್ರೀ ಸಾಯಿಬಾಬಾ ಮಂದಿರ ಪ್ರಕಟಣೆಯಲ್ಲಿ ತಿಳಿದಿರುತ್ತಾರೆ.

ಗುರೂಜಿ ಸಾಯಿಈಶ್ವರ್ ಸದಾ ಅಸಹಾಯಕರ ಪರವಾಗಿ ಶ್ರಮಿಸುವವರು ಶ್ರೀ ಸಾಯಿ ಬಾಬಾರ ಪರಮಭಕ್ತರು, ಆರಾಧಕರು. ನೊಂದವರಿಗೆ ಸಾಂತ್ವಾನ ನುಡಿಯುವವರು. ಹಸಿದವರಿಗೆ ತುತ್ತು ಅನ್ನ ನೀಡಿದವರು. ಜಿಜ್ಞಾಸುಗಳಿಗೆ ಆಧ್ಯಾತ್ಮದ ಬೆಳಕು ಚೆಲ್ಲಿದವರು. ಆಧ್ಯಾತ್ಮ ವಲಯದಲ್ಲಿ ಇವರು ಮಾದರಿ ಆಧ್ಯಾತ್ಮ ಪರಿಚಾರಕರು.

ಈಗಲೇ ಹಲವು ಲಾಕ್ ಡೌನ್ ಸಮಯದಲ್ಲಿ ಆನ್ಲೈನ್ ಮೂಲಕ ಮಕ್ಕಳಿಗೆ “ನನ್ನ ಮನೆಯೇ ನನ್ನ ಗುರುಕುಲ” ಎಂಬ ಕಾರ್ಯಕ್ರಮ ಮಾಡಿ ಯಶಸ್ವಿಯಾಗಿರುವಂತೆ ನಂತರ ಆನ್ಲೈನ್ ಮೂಲಕ “ಆತ್ಮ ಶುದ್ಧಿ ಕ್ರಿಯಾ ಧ್ಯಾನ” ಮಾಡಿದ್ದು ಇದರಲ್ಲಿ ಐದುನೂರಕ್ಕೂ ಹೆಚ್ಚು ಜನರು ಭಾಗವಹಿಸಿರುವರು, ನಂತರ “ಪಾಕೆಟ್ ಪೆಂಡುಲಂ” ತರಬೇತಿ ಶಿಬಿರವನ್ನು ಆನ್ಲೈನ್ ಮೂಲಕ ಎರಡು ಅವದಿಯಲ್ಲಿ ಮಾಡಿದ್ದು ಎಲ್ಲವೂ ಯಶಸ್ವಿಯಾಗಿರುತ್ತದೆ.

ಇದೀಗ ಲೋಕಾರ್ಪಣೆ ಮಾಡಲಾಗುವ ಆನ್ಡ್ರೈಡ್ ಆ್ಯಪ್‍ ನಲ್ಲಿ ಆನ್ಲೈನ್ ತರಗತಿಗಳನ್ನು ನಡೆಸಲು ಬೇಕಾಗುವ ವ್ಯವಸ್ಥೆಯೂ ಇರುತ್ತದೆ. ಈ ಆಫ್ ಮೂಲಕ ಭೌತಿಕ, ಐಶ್ವರ್ಯ, ಆರೋಗ್ಯ, ಶಾಂತಿ, ಧ್ಯಾನ, ಯೋಗ, ಸಾಂತ್ವನ ಮತ್ತು ಆಧ್ಯಾತ್ಮಿಕ ಮಾಹಿತಿಗಳ ಕಣಜವೇ ಆಧ್ಯಾತ್ಮಿಕ ಸಾಧಕರಿಗೆ ಸಿಗಲಿದೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

10 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

10 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

11 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

11 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

11 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

13 hours ago