Featured

ಬಿಡುಗಡೆಯಾಗಲಿದೆ ಕರಾವಳಿಯ ಪ್ರಥಮ ಆಧ್ಯಾತ್ಮಿಕ ಮೊಬೈಲ್ ಆ್ಯಪ್‍ “ಗುರೂಜಿ ಸಾಯಿ ಈಶ್ವರ್” -Vishwanews24

ಬಿಡುಗಡೆಯಾಗಲಿದೆ ಕರಾವಳಿಯ ಪ್ರಥಮ ಆಧ್ಯಾತ್ಮಿಕ ಮೊಬೈಲ್ ಆ್ಯಪ್‍ “ಗುರೂಜಿ ಸಾಯಿ ಈಶ್ವರ್” -Vishwanews24

ಉಡುಪಿ: ಶಂಕರಪುರದ ದ್ವಾರಕಾಮಾಯಿ ಶ್ರೀ ಸಾಯಿಬಾಬಾ ಮಂದಿರ ಧರ್ಮದರ್ಶಿ ಗುರೂಜೀ ಸಾಯಿ ಈಶ್ವರ್ ಇವರು ಆಧ್ಯಾತ್ಮಿಕ ಸಾಧಕರಿಗಾಗಿ ಕರಾವಳಿಯ ಪ್ರಥಮ ಆಧ್ಯಾತ್ಮಿಕ ಆನ್ರೈಡ್ ಮೊಬೈಲ್ ಆ್ಯಪ್‍  ಅನ್ನು ಮಹಾಯೋಗಿ ಶ್ರೀ ಶ್ರೀ ಚಾಪ್ಪಮ್ಮ ದೇವಿಯವರ ದಿವ್ಯ ಹಸ್ತದಿಂದ ಲೋಕಾರ್ಪಣೆಗೊಳ್ಳಲಿದೆ.

ತಾ|| 16 ಸೆಪ್ಟಂಬರಂದು ರಾಯಚೂರಿನ ಸಿಂಧನೂರಿನ ಕಲ್ಮಂಗಿಯಲ್ಲಿರುವ “ಅಮ್ಮನವರ ಕುಟೀರ” ಇಲ್ಲಿ ನಡೆಯುವ ಸರಳ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಲಾಗುವು ಎಂದು ಶಂಕರಪುರದ ದ್ವಾರಕಾಮಾಯಿ ಶ್ರೀ ಸಾಯಿಬಾಬಾ ಮಂದಿರ ಪ್ರಕಟಣೆಯಲ್ಲಿ ತಿಳಿದಿರುತ್ತಾರೆ.

ಗುರೂಜಿ ಸಾಯಿಈಶ್ವರ್ ಸದಾ ಅಸಹಾಯಕರ ಪರವಾಗಿ ಶ್ರಮಿಸುವವರು ಶ್ರೀ ಸಾಯಿ ಬಾಬಾರ ಪರಮಭಕ್ತರು, ಆರಾಧಕರು. ನೊಂದವರಿಗೆ ಸಾಂತ್ವಾನ ನುಡಿಯುವವರು. ಹಸಿದವರಿಗೆ ತುತ್ತು ಅನ್ನ ನೀಡಿದವರು. ಜಿಜ್ಞಾಸುಗಳಿಗೆ ಆಧ್ಯಾತ್ಮದ ಬೆಳಕು ಚೆಲ್ಲಿದವರು. ಆಧ್ಯಾತ್ಮ ವಲಯದಲ್ಲಿ ಇವರು ಮಾದರಿ ಆಧ್ಯಾತ್ಮ ಪರಿಚಾರಕರು.

ಈಗಲೇ ಹಲವು ಲಾಕ್ ಡೌನ್ ಸಮಯದಲ್ಲಿ ಆನ್ಲೈನ್ ಮೂಲಕ ಮಕ್ಕಳಿಗೆ “ನನ್ನ ಮನೆಯೇ ನನ್ನ ಗುರುಕುಲ” ಎಂಬ ಕಾರ್ಯಕ್ರಮ ಮಾಡಿ ಯಶಸ್ವಿಯಾಗಿರುವಂತೆ ನಂತರ ಆನ್ಲೈನ್ ಮೂಲಕ “ಆತ್ಮ ಶುದ್ಧಿ ಕ್ರಿಯಾ ಧ್ಯಾನ” ಮಾಡಿದ್ದು ಇದರಲ್ಲಿ ಐದುನೂರಕ್ಕೂ ಹೆಚ್ಚು ಜನರು ಭಾಗವಹಿಸಿರುವರು, ನಂತರ “ಪಾಕೆಟ್ ಪೆಂಡುಲಂ” ತರಬೇತಿ ಶಿಬಿರವನ್ನು ಆನ್ಲೈನ್ ಮೂಲಕ ಎರಡು ಅವದಿಯಲ್ಲಿ ಮಾಡಿದ್ದು ಎಲ್ಲವೂ ಯಶಸ್ವಿಯಾಗಿರುತ್ತದೆ.

ಇದೀಗ ಲೋಕಾರ್ಪಣೆ ಮಾಡಲಾಗುವ ಆನ್ಡ್ರೈಡ್ ಆ್ಯಪ್‍ ನಲ್ಲಿ ಆನ್ಲೈನ್ ತರಗತಿಗಳನ್ನು ನಡೆಸಲು ಬೇಕಾಗುವ ವ್ಯವಸ್ಥೆಯೂ ಇರುತ್ತದೆ. ಈ ಆಫ್ ಮೂಲಕ ಭೌತಿಕ, ಐಶ್ವರ್ಯ, ಆರೋಗ್ಯ, ಶಾಂತಿ, ಧ್ಯಾನ, ಯೋಗ, ಸಾಂತ್ವನ ಮತ್ತು ಆಧ್ಯಾತ್ಮಿಕ ಮಾಹಿತಿಗಳ ಕಣಜವೇ ಆಧ್ಯಾತ್ಮಿಕ ಸಾಧಕರಿಗೆ ಸಿಗಲಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

2 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

2 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

3 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

3 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

3 hours ago