ಉಡುಪಿ: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮಂಚಿಕೆರೆ ಜಾನಪದ ಕಲಾವಿದ ಶ್ರೀ ಸಾಧು ಪಾಣಾರರವರ ಮನೆಯು ಮೇ 03ರ ಸಂಜೆ ಬೀಸಿದ ಭೀಕರ ಬಿರುಗಾಳಿಗೆ ಇಡೀ ಮನೆಯ ಮೇಲ್ಛಾವಣಿ ಹಾರಿಹೋಗಿ ಅಪಾರ ನಷ್ಟ ಉಂಟಾಗಿದ್ದು ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಶ್ರೀ ಕ್ಷೇತ್ರ ಮೂಡುಸಗ್ರಿಯ ಧರ್ಮದರ್ಶಿ ಶ್ರೀ ಭಾಸ್ಕರ್ ಪೂಜಾರಿ ಗುಂಡಿಬೈಲು ಅವರ ಮನೆಗೆ ಭೇಟಿ ಕೊಟ್ಟು ಭಕ್ತರ ಪರವಾಗಿ ಧನ ಸಹಾಯವನ್ನು ನೀಡಿ ಸಹಕಾರ ಮಾಡಿದರು.
ಈ ಸಂಧರ್ಭದಲ್ಲಿ ಶ್ರೀ ಜಿ. ಶ್ರೀನಿವಾಸ್ ಪೂಜಾರಿ, ವಿಶು ಕುಮಾರ್, ಚೆನ್ನಕೇಶವ ಇದ್ದರು.
ವರದಿ: ಪುರುಷೋತ್ತಮ ಸಾಲಿಯಾನ್
ವಿಶ್ವನ್ಯೂಸ್24: 9343846360
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…