ಉಡುಪಿ: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮಂಚಿಕೆರೆ ಜಾನಪದ ಕಲಾವಿದ ಶ್ರೀ ಸಾಧು ಪಾಣಾರರವರ ಮನೆಯು ಮೇ 03ರ ಸಂಜೆ ಬೀಸಿದ ಭೀಕರ ಬಿರುಗಾಳಿಗೆ ಇಡೀ ಮನೆಯ ಮೇಲ್ಛಾವಣಿ ಹಾರಿಹೋಗಿ ಅಪಾರ ನಷ್ಟ ಉಂಟಾಗಿದ್ದು ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಶ್ರೀ ಕ್ಷೇತ್ರ ಮೂಡುಸಗ್ರಿಯ ಧರ್ಮದರ್ಶಿ ಶ್ರೀ ಭಾಸ್ಕರ್ ಪೂಜಾರಿ ಗುಂಡಿಬೈಲು ಅವರ ಮನೆಗೆ ಭೇಟಿ ಕೊಟ್ಟು ಭಕ್ತರ ಪರವಾಗಿ ಧನ ಸಹಾಯವನ್ನು ನೀಡಿ ಸಹಕಾರ ಮಾಡಿದರು.
ಈ ಸಂಧರ್ಭದಲ್ಲಿ ಶ್ರೀ ಜಿ. ಶ್ರೀನಿವಾಸ್ ಪೂಜಾರಿ, ವಿಶು ಕುಮಾರ್, ಚೆನ್ನಕೇಶವ ಇದ್ದರು.
ವರದಿ: ಪುರುಷೋತ್ತಮ ಸಾಲಿಯಾನ್
ವಿಶ್ವನ್ಯೂಸ್24: 9343846360
ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಿಭಾಯಿಸುವೆ: ಯು.ಟಿ. ಖಾದರ್ ಮಂಗಳೂರು: ಸದ್ಯ ನಾನು ರಾಜ್ಯ ವಿಧಾನಸಭೆಯ…
ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…
ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…
ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…
ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…