ಕಾರವಾರ: ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಬಿರುಗಾಳಿಯಿಂದ ಅಪಾಯಕ್ಕೆ ಸಿಲುಕಿದ್ದ 24 ಮೀನುಗಾರರನ್ನು ಮಂಗಳೂರು ಕೋಸ್ಟ್ ಗಾರ್ಡ್ ನೌಕೆಯ ಮೂಲಕ ರಕ್ಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಹಾಗೂ ಹೊನ್ನಾವರ ತೀರದಿಂದ ಸುಮಾರು 15 ಕಿಮೀ ಆಳ ಸಮುದ್ರದಲ್ಲಿ ನೇತ್ರಾಣಿ ನಡುಗಡ್ಡೆ ಸಮೀಪ ಕಮರುಲ್ ಬಾಹರ್ ಎಂಬ ಮೀನುಗಾರಿಕೆ ಬೋಟ್ ಗುರುವಾರದಿಂದ ಅಪಾಯಕ್ಕೆ ಸಿಕ್ಕಿಹಾಕಿಕೊಂಡಿತ್ತು.
ಉತ್ತರ ಕನ್ನಡ ಎಸ್ ಪಿ ಶಿವ ಪ್ರಕಾಶ ದೇವರಾಜು ಜಾಲತಾಣಗಳ ಮೂಲಕ ಕೋಸ್ಟ್ ಗಾರ್ಡ್ ಗೆ ಧನ್ಯವಾದ ತಿಳಿಸಿದ್ದಾರೆ.
ಗುರುವಾರದಿಂದ ಉತ್ತರ ಕನ್ನಡ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಕಾರವಾರದಲ್ಲಿ ಶುಕ್ರವಾರ 60 ಮಿಮೀಗೂ ಅಧಿಕ ಮಳೆಯಾಗಿದೆ. ಸೆ.12 ರವರೆಗೂ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…