ಕಾರವಾರ: ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಬಿರುಗಾಳಿಯಿಂದ ಅಪಾಯಕ್ಕೆ ಸಿಲುಕಿದ್ದ 24 ಮೀನುಗಾರರನ್ನು ಮಂಗಳೂರು ಕೋಸ್ಟ್ ಗಾರ್ಡ್ ನೌಕೆಯ ಮೂಲಕ ರಕ್ಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಹಾಗೂ ಹೊನ್ನಾವರ ತೀರದಿಂದ ಸುಮಾರು 15 ಕಿಮೀ ಆಳ ಸಮುದ್ರದಲ್ಲಿ ನೇತ್ರಾಣಿ ನಡುಗಡ್ಡೆ ಸಮೀಪ ಕಮರುಲ್ ಬಾಹರ್ ಎಂಬ ಮೀನುಗಾರಿಕೆ ಬೋಟ್ ಗುರುವಾರದಿಂದ ಅಪಾಯಕ್ಕೆ ಸಿಕ್ಕಿಹಾಕಿಕೊಂಡಿತ್ತು.
ಉತ್ತರ ಕನ್ನಡ ಎಸ್ ಪಿ ಶಿವ ಪ್ರಕಾಶ ದೇವರಾಜು ಜಾಲತಾಣಗಳ ಮೂಲಕ ಕೋಸ್ಟ್ ಗಾರ್ಡ್ ಗೆ ಧನ್ಯವಾದ ತಿಳಿಸಿದ್ದಾರೆ.
ಗುರುವಾರದಿಂದ ಉತ್ತರ ಕನ್ನಡ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಕಾರವಾರದಲ್ಲಿ ಶುಕ್ರವಾರ 60 ಮಿಮೀಗೂ ಅಧಿಕ ಮಳೆಯಾಗಿದೆ. ಸೆ.12 ರವರೆಗೂ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…