ಕಾರವಾರ: ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಬಿರುಗಾಳಿಯಿಂದ ಅಪಾಯಕ್ಕೆ ಸಿಲುಕಿದ್ದ 24 ಮೀನುಗಾರರನ್ನು ಮಂಗಳೂರು ಕೋಸ್ಟ್ ಗಾರ್ಡ್ ನೌಕೆಯ ಮೂಲಕ ರಕ್ಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಹಾಗೂ ಹೊನ್ನಾವರ ತೀರದಿಂದ ಸುಮಾರು 15 ಕಿಮೀ ಆಳ ಸಮುದ್ರದಲ್ಲಿ ನೇತ್ರಾಣಿ ನಡುಗಡ್ಡೆ ಸಮೀಪ ಕಮರುಲ್ ಬಾಹರ್ ಎಂಬ ಮೀನುಗಾರಿಕೆ ಬೋಟ್ ಗುರುವಾರದಿಂದ ಅಪಾಯಕ್ಕೆ ಸಿಕ್ಕಿಹಾಕಿಕೊಂಡಿತ್ತು.
ಉತ್ತರ ಕನ್ನಡ ಎಸ್ ಪಿ ಶಿವ ಪ್ರಕಾಶ ದೇವರಾಜು ಜಾಲತಾಣಗಳ ಮೂಲಕ ಕೋಸ್ಟ್ ಗಾರ್ಡ್ ಗೆ ಧನ್ಯವಾದ ತಿಳಿಸಿದ್ದಾರೆ.
ಗುರುವಾರದಿಂದ ಉತ್ತರ ಕನ್ನಡ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಕಾರವಾರದಲ್ಲಿ ಶುಕ್ರವಾರ 60 ಮಿಮೀಗೂ ಅಧಿಕ ಮಳೆಯಾಗಿದೆ. ಸೆ.12 ರವರೆಗೂ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…