Featured

ಬಿರುವೆರ್ ಕಾಪು -ಫೆಬ್ರವರಿ 21ರಂದು “ಜ್ಞಾನದೀವಿಗೆ” ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ -Vishwanews24

ಬಿರುವೆರ್ ಕಾಪು -ಫೆಬ್ರವರಿ 21ರಂದು “ಜ್ಞಾನದೀವಿಗೆ” ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ -Vishwanews24

ಕಾಪು: ಬಿರುವೆರ್ ಕಾಪು ಸೇವಾ ಟ್ರಸ್ಟ್ ಇವರ ಆಶ್ರಯದಲ್ಲಿ ಕಾಪು ತಾಲೂಕಿನ ಪ್ರತಿಭಾವಂತ ಬಿಲ್ಲವ ಹಾಗೂ ಇತರ ಸಮಾಜದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ 2020-21ನೇ ಸಾಲಿನ “ಜ್ಞಾನದೀವಿಗೆ”ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಫೆಬ್ರವರಿ 21 ರಂದು ಕಾಪು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಲಿದೆ.

ಉಡುಪಿ : ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ -Vishwanews24

ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನುಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷ ವಿಕ್ರಮ್ ಕಾಪು ವಹಿಸಿಕೊಳ್ಳಲಿದ್ದಾರೆ.

ಬಿ.ಪಿ.ಎಲ್. ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ವಿಶೇಷ ಅತಿಥಿಗಳಾಗಿ ಗೀತಾಂಜಲಿ ಸುವರ್ಣ ಜಿಲ್ಲಾ ಪಂಚಾಯತ್ ಸದಸ್ಯರು, ಉಡುಪಿ ಜಿಲ್ಲೆ,ಅನಿಲ್ ಕುಮಾರ್ ಅಧ್ಯಕ್ಷರು, ಕಾಪು ಪುರಸಭೆ ,ರಮೇಶ್ ಜಿ. ಅಮೀನ್ ಶ್ರೀ ಗುರುಚಾರಿಟೇಬಲ್ ಟ್ರಸ್ಟ್ ರಿ, ಮಂಗಳೂರು ,ಪ್ರಭಾಕರ ಪೂಜಾರಿ ಗೌರವ ಅಧ್ಯಕ್ಷರು, ಕಾಪು ಬಿಲ್ಲವರ ಸಹಾಯಕ ಸಂಘ ರಿ.,ಹಾಗೂ ದೀಪಕ್ ಕುಮಾರ್ ಎರ್ಮಾಳ್ ಉಪಸ್ಥಿತರಿರುವರು ಎಂದು ಪ್ರಕಟನೆ ತಿಳಿಸಿದೆ.

ಶ್ರೀ ಏಕನಾಥೇಶ್ವರಿ ದೇವಸ್ಥಾನ, ಬಾರ್ಕೂರು “ತೃತೀಯ ವಾರ್ಷಿಕ ವರ್ಧಂತ್ಯುತ್ಸವ ಮತ್ತು ಹಸಿರು ಹೊರೆಕಾಣಿಕೆ ಮೆರವಣಿಗೆ -Vishwanews24

ವರದಿ : ವಿಶ್ವನ್ಯೂಸ್24 ,ಕಾಪು

ಉಡುಪಿ : ಫೆ.20 ರಂದು ಫಲಿಮಾರು, ನಂದಿಕೂರು ನಲ್ಲಿ ಗ್ರಾಮ ಭೇಟಿ ಕಾರ್ಯಕ್ರಮ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

11 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

11 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

11 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

11 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

11 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

12 hours ago