ಪಡುಬಿದ್ರಿ : ಬಿರುವೆರ್ ಬ್ರದರ್ಸ್ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಗರಡಿಮನೆ ಮನೋಜ್ ಸುವರ್ಣ ಇವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ.
ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿ ಶ್ರೀಧರ್ ಸುವರ್ಣ, ಗೌರವ ಅಧ್ಯಕ್ಷರಾಗಿ ಶ್ರೀಯುತ ರಿತೇಶ್ ಕುಮಾರ್, ಉಪಾಧ್ಯಕ್ಷರಾಗಿ ಶ್ರೀನಿವಾಸ್.ಎಸ್. ಪೂಜಾರಿ, ರಾಮಚಂದ್ರ ಪೂಜಾರಿ, ಭಾಸ್ಕರ್ ಪೂಜಾರಿ, ಶ್ರೀಯುತ ಶಶಿ ಪೂಜಾರಿ ಆಯ್ಕೆಮಾಡಲಾಯಿತು.
ಕಾರ್ಯದರ್ಶಿಯಾಗಿ ಪ್ರಸಾದ್ ಹೆಜಮಾಡಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಯುತ ದೇವರಾಜ್ ಅಮೀನ್,ಖಜಾಂಜಿ ಯಾಗಿ ಶ್ರೀಯುತ,ಲೀಲೇಶ್ ಸುವರ್ಣ, ಜೊತೆ ಖಜಾಂಜಿಯಾಗಿ ಶ್ರೀಯುತ ಅಶ್ವಿನ್ ಅಮೀನ್ ಆಯ್ಕೆಮಾಡಲಾಯಿತು.
ಸಾಂಸ್ಕೃತಿಕ ಮತ್ತು ಕ್ರೀಡೆ ಇದರ ಉಸ್ತುವಾರಿಯನ್ನು,ಸಚಿನ್ ಪೂಜಾರಿ, ಕೌಶಿಕ್ ಪೂಜಾರಿ, ಗುರುಪ್ರಸಾದ್ ಪೂಜಾರಿ ಕಂಡೀತಿಲ್, ಹೇಮಚಂದ್ರ ಪೂಜಾರಿ ಆಯ್ಕೆಯಾಗಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…