ಪಡುಬಿದ್ರಿ : ಬಿರುವೆರ್ ಬ್ರದರ್ಸ್ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಗರಡಿಮನೆ ಮನೋಜ್ ಸುವರ್ಣ ಇವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ.
ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿ ಶ್ರೀಧರ್ ಸುವರ್ಣ, ಗೌರವ ಅಧ್ಯಕ್ಷರಾಗಿ ಶ್ರೀಯುತ ರಿತೇಶ್ ಕುಮಾರ್, ಉಪಾಧ್ಯಕ್ಷರಾಗಿ ಶ್ರೀನಿವಾಸ್.ಎಸ್. ಪೂಜಾರಿ, ರಾಮಚಂದ್ರ ಪೂಜಾರಿ, ಭಾಸ್ಕರ್ ಪೂಜಾರಿ, ಶ್ರೀಯುತ ಶಶಿ ಪೂಜಾರಿ ಆಯ್ಕೆಮಾಡಲಾಯಿತು.
ಕಾರ್ಯದರ್ಶಿಯಾಗಿ ಪ್ರಸಾದ್ ಹೆಜಮಾಡಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಯುತ ದೇವರಾಜ್ ಅಮೀನ್,ಖಜಾಂಜಿ ಯಾಗಿ ಶ್ರೀಯುತ,ಲೀಲೇಶ್ ಸುವರ್ಣ, ಜೊತೆ ಖಜಾಂಜಿಯಾಗಿ ಶ್ರೀಯುತ ಅಶ್ವಿನ್ ಅಮೀನ್ ಆಯ್ಕೆಮಾಡಲಾಯಿತು.
ಸಾಂಸ್ಕೃತಿಕ ಮತ್ತು ಕ್ರೀಡೆ ಇದರ ಉಸ್ತುವಾರಿಯನ್ನು,ಸಚಿನ್ ಪೂಜಾರಿ, ಕೌಶಿಕ್ ಪೂಜಾರಿ, ಗುರುಪ್ರಸಾದ್ ಪೂಜಾರಿ ಕಂಡೀತಿಲ್, ಹೇಮಚಂದ್ರ ಪೂಜಾರಿ ಆಯ್ಕೆಯಾಗಿದ್ದಾರೆ.
ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…
ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…
ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…
ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…
ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…
ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…