ಪಡುಬಿದ್ರಿ : ಬಿರುವೆರ್ ಬ್ರದರ್ಸ್ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಗರಡಿಮನೆ ಮನೋಜ್ ಸುವರ್ಣ ಇವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ.
ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿ ಶ್ರೀಧರ್ ಸುವರ್ಣ, ಗೌರವ ಅಧ್ಯಕ್ಷರಾಗಿ ಶ್ರೀಯುತ ರಿತೇಶ್ ಕುಮಾರ್, ಉಪಾಧ್ಯಕ್ಷರಾಗಿ ಶ್ರೀನಿವಾಸ್.ಎಸ್. ಪೂಜಾರಿ, ರಾಮಚಂದ್ರ ಪೂಜಾರಿ, ಭಾಸ್ಕರ್ ಪೂಜಾರಿ, ಶ್ರೀಯುತ ಶಶಿ ಪೂಜಾರಿ ಆಯ್ಕೆಮಾಡಲಾಯಿತು.
ಕಾರ್ಯದರ್ಶಿಯಾಗಿ ಪ್ರಸಾದ್ ಹೆಜಮಾಡಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಯುತ ದೇವರಾಜ್ ಅಮೀನ್,ಖಜಾಂಜಿ ಯಾಗಿ ಶ್ರೀಯುತ,ಲೀಲೇಶ್ ಸುವರ್ಣ, ಜೊತೆ ಖಜಾಂಜಿಯಾಗಿ ಶ್ರೀಯುತ ಅಶ್ವಿನ್ ಅಮೀನ್ ಆಯ್ಕೆಮಾಡಲಾಯಿತು.
ಸಾಂಸ್ಕೃತಿಕ ಮತ್ತು ಕ್ರೀಡೆ ಇದರ ಉಸ್ತುವಾರಿಯನ್ನು,ಸಚಿನ್ ಪೂಜಾರಿ, ಕೌಶಿಕ್ ಪೂಜಾರಿ, ಗುರುಪ್ರಸಾದ್ ಪೂಜಾರಿ ಕಂಡೀತಿಲ್, ಹೇಮಚಂದ್ರ ಪೂಜಾರಿ ಆಯ್ಕೆಯಾಗಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…