ಬಿರು ಬಿಸಿಲಿಗೆ ಸುಡುತ್ತಿದ್ದ ಧರೆಗೆ ತಂಪೆರೆದ ವರುಣ: ಕಡಲನಗರಿಯಲ್ಲಿ ವರ್ಷದ ಮೊದಲ ಮಳೆ – Rain Fell In udupi-mangalore
ಉಡುಪಿ-ದಕ : ಬಿರು ಬಿಸಿಲಿಗೆ ಸುಡುತ್ತಿದ್ದ ಧರೆಗೆ ತಂಪೆರೆದ ವರುಣ: ಕಡಲ ನಗರಿಯಲ್ಲಿ ವರ್ಷದ ಮೊದಲ ಮಳೆ
ಶನಿವಾರ ಉಡುಪಿ ಹಾಗೂ ದಕ ಜಿಲ್ಲೆಯ ಕೆಲವೊಂದು ತಾಲೂಕಿನಲ್ಲಿ ಸುರಿದಿದೆ.
ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆ ವಿವಿಧ ಗ್ರಾಮಗಳಲ್ಲಿ ಗಂಟೆಗೂ ಹೆಚ್ಚು ಕಾಲ ವರುಣ ಆರ್ಭಟಿಸಿದ್ದಾನೆ. ಇನ್ನು ವರುಣನ ಕೃಪೆಯಿಂದ ರೈತ ಮೊಗದಲ್ಲಿ ಮಂದಹಾಸ ಮೂಡಿದೆ.
ಮಲೆನಾಡಿನಲ್ಲೂ ಮಳೆಯ ಸಿಂಚನ: ಮತ್ತೊಂದೆಡೆ, ಶಿವಮೊಗ್ಗ ನಗರದ ವಿವಿಧೆಡೆ ಇಂದು ಸಂಜೆ ಮಳೆಯ ಸಿಂಚನವಾಗಿದೆ. ಇದರಿಂದ ನಗರದಲ್ಲಿ ವಾತಾವರಣ ತಂಪಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸಾಗರ ತಾಲೂಕಿನ ಆನಂದಪುರಂ, ಚೋರಡಿ, ಕುಂಸಿ ಹಾಗೂ ಆಯನೂರು ಭಾಗದಲ್ಲಿ ಹಾಗೂ ಭದ್ರಾವತಿ ಭಾಗದಲ್ಲಿ ಮಳೆಯಾಗಿತ್ತು. ಶಿವಮೊಗ್ಗ ನಗರದ ಸುತ್ತಮುತ್ತ ಮಾತ್ರ ಮಳೆಯಾಗಿರಲಿಲ್ಲ. ಇಂದು ಶಿವಮೊಗ್ಗ ನಗರದಲ್ಲೂ ವರ್ಷಧಾರೆಯಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…