ಬಿರು ಬಿಸಿಲಿಗೆ ಸುಡುತ್ತಿದ್ದ ಧರೆಗೆ ತಂಪೆರೆದ ವರುಣ: ಕಡಲನಗರಿಯಲ್ಲಿ ವರ್ಷದ ಮೊದಲ ಮಳೆ – Rain Fell In udupi-mangalore
ಉಡುಪಿ-ದಕ : ಬಿರು ಬಿಸಿಲಿಗೆ ಸುಡುತ್ತಿದ್ದ ಧರೆಗೆ ತಂಪೆರೆದ ವರುಣ: ಕಡಲ ನಗರಿಯಲ್ಲಿ ವರ್ಷದ ಮೊದಲ ಮಳೆ
ಶನಿವಾರ ಉಡುಪಿ ಹಾಗೂ ದಕ ಜಿಲ್ಲೆಯ ಕೆಲವೊಂದು ತಾಲೂಕಿನಲ್ಲಿ ಸುರಿದಿದೆ.
ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆ ವಿವಿಧ ಗ್ರಾಮಗಳಲ್ಲಿ ಗಂಟೆಗೂ ಹೆಚ್ಚು ಕಾಲ ವರುಣ ಆರ್ಭಟಿಸಿದ್ದಾನೆ. ಇನ್ನು ವರುಣನ ಕೃಪೆಯಿಂದ ರೈತ ಮೊಗದಲ್ಲಿ ಮಂದಹಾಸ ಮೂಡಿದೆ.
ಮಲೆನಾಡಿನಲ್ಲೂ ಮಳೆಯ ಸಿಂಚನ: ಮತ್ತೊಂದೆಡೆ, ಶಿವಮೊಗ್ಗ ನಗರದ ವಿವಿಧೆಡೆ ಇಂದು ಸಂಜೆ ಮಳೆಯ ಸಿಂಚನವಾಗಿದೆ. ಇದರಿಂದ ನಗರದಲ್ಲಿ ವಾತಾವರಣ ತಂಪಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸಾಗರ ತಾಲೂಕಿನ ಆನಂದಪುರಂ, ಚೋರಡಿ, ಕುಂಸಿ ಹಾಗೂ ಆಯನೂರು ಭಾಗದಲ್ಲಿ ಹಾಗೂ ಭದ್ರಾವತಿ ಭಾಗದಲ್ಲಿ ಮಳೆಯಾಗಿತ್ತು. ಶಿವಮೊಗ್ಗ ನಗರದ ಸುತ್ತಮುತ್ತ ಮಾತ್ರ ಮಳೆಯಾಗಿರಲಿಲ್ಲ. ಇಂದು ಶಿವಮೊಗ್ಗ ನಗರದಲ್ಲೂ ವರ್ಷಧಾರೆಯಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…