Featured

ಬಿಲ್ಲವ ಈಡಿಗ ಸಮುದಾಯಕ್ಕೆ ವಂಚಿಸಿದ ರಾಜ್ಯ ಸರ್ಕಾರ -Vishwanews24

ಬಿಲ್ಲವ ಈಡಿಗ ಸಮುದಾಯಕ್ಕೆ ವಂಚಿಸಿದ ರಾಜ್ಯ ಸರ್ಕಾರ

ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಘೋಷಣೆ ಕುರಿತು ಮುಖ್ಯಮಂತ್ರಿಯವರು ನೀಡಿದ ಭರವಸೆ ಸುಳ್ಳಾಗಿದೆ.

ಸಮಾಜದ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ಸಲುವಾಗಿ ಸಚಿವರಾದ ಸುನಿಲ್ ಕುಮಾರ್ ನೇತೃತ್ವದಲ್ಲಿ ಬಿಲ್ಲವ ಸಮುದಾಯದ ಮುಖಂಡರ ನಿಯೋಗ ಸಿಎಂ ಬಸವರಾಜ್ ಬೊಮ್ಮಾಯಿಗೆ ಜ.5ರಂದು ಮನವಿ ಸಲ್ಲಿಸಿದ್ದ ಸಂದರ್ಭ ನಿಗಮ ಸ್ಥಾಪನೆಗೆ ಸ್ಪಷ್ಟ ಭರವಸೆಯ ಒಪ್ಪಿಗೆ ನೀಡಿ ಸೂಕ್ತ ಅನುದಾನದೊಂದಿಗೆ ಈ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡುವುದಾಗಿ ತಿಳಿಸಿದ್ದರು. ಆದರೂ ಈ ಬಾರಿಯ ಬಜೆಟ್‌ನಲ್ಲಿ ಯಾವುದೆ ಕ್ರಮ ಕೈಗೊಳ್ಳದೆ ಮತ್ತೆ ಬಿಲ್ಲವ, ಈಡಿಗರಿಗೆ ಅನ್ಯಾಯವೆಸಗಿದ್ದಾರೆ.

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮಾಜದ ಅಭಿವೃದ್ಧಿ ಹಾಗೂ ನಾರಾಯಣ ಗುರು ತತ್ವ ಆದರ್ಶಗಳ ಪ್ರಚಾರ ದೃಷ್ಟಿಯಿಂದ ನಿಗಮ ಸ್ಥಾಪನೆ ಅಗತ್ಯವಾಗಿದ್ದರೂ ಹಿಂದುಳಿದ ಸಮಾಜದ ನಮಗೆ ಅನ್ಯಾಯವಾಗಿದೆ. ಸಮಾಜದ ಮುಖಂಡರ ಸಭೆ ನಡೆಸಿ ನಿಯೋಗ ಕೊಂಡೊಯ್ದ ಮಾನ್ಯ ಸುನಿಲ್ ಕುಮಾರ್‌ರವರು ಹಾಗೂ ಆಶ್ವಾಸನೆಯನ್ನು ಸ್ವಾಗತಿಸಿ ಬೆಂಬಲಿಸಿದ ಜನಪ್ರತಿನಿಧಿಗಳೆಲ್ಲರೂ ಈ ಕುರಿತು ಸ್ಪಷ್ಟನೆ ನೀಡುವಂತೆ ಸಮಸ್ತ ಸಮಾಜಬಾಂಧವರ ಹಿತದಿಂದ ಆಗ್ರಹಿಸುತ್ತೇನೆ.

*ಪ್ರವೀಣ್ ಎಂ ಪೂಜಾರಿ*

ಅಧ್ಯಕ್ಷರು, ಬಿಲ್ಲವ ಯುವ ವೇದಿಕೆ (ರಿ) ಉಡುಪಿ

Vishwa News 24

Recent Posts

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ – vishwanews24

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ…

2 minutes ago

ಉಡುಪಿ: ಕೋಕಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಕೋಕಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದಇಬ್ಬರು ಆರೋಪಿಗಳ ಬಂಧನ ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ…

12 minutes ago

ಬಂಟ, ಬಿಲ್ಲವ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ : ಮಹಿಳೆ ಬಂಧನ – vishwanews24

ಬಂಟ, ಬಿಲ್ಲವ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ : ಮಹಿಳೆ ಬಂಧನ ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಂಟ್…

19 minutes ago

ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ಸ್ಪಷ್ಟನೆ – vishwanews24

ತಮ್ಮ ಬಗ್ಗೆ ಹರಡುತ್ತಿರುವುದು ಸುಳ್ಳು ಸುದ್ದಿ : ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ಸ್ಪಷ್ಟನೆ ಬೆಂಗಳೂರು:ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ…

23 minutes ago

ಭಾರತೀಯ ಶೂಟಿಂಗ್ ದಂತಕಥೆ ಮನುಬಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ – vishwanews24

ಭಾರತೀಯ ಶೂಟಿಂಗ್ ದಂತಕಥೆ ಮನುಬಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ ನವದೆಹಲಿ: ಭಾರತೀಯ ಶೂಟಿಂಗ್ ದಂತಕಥೆ ಮತ್ತು ಪ್ರಸಿದ್ಧ ತರಬೇತುದಾರ…

42 minutes ago

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಶಿವಮೊಗ್ಗ: ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-169ಎ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ…

48 minutes ago