ಉಡುಪಿ: ಇದೇ ತಿಂಗಳ ಹನ್ನೊಂದರಂದು ಉಡುಪಿಯಲ್ಲಿ ಆಯೋಜನೆಗೊಂಡಿರುವ ಬಿಲ್ಲವ- ಮುಸ್ಲಿಂ ಸ್ನೇಹ ಸಮ್ಮಿಲನ ಗೊಂದಲಕ್ಕೆ ಮನೆಮಾಡಿದೆ. ಬಿಲ್ಲವ – ಮುಸ್ಲಿಂ ಸ್ನೇಹ ಸಮ್ಮಿಲನಕ್ಕೂ ಬಿಲ್ಲವರಿಗೂ ಸಂಬಂಧ ಇಲ್ಲ ಎಂದು ಉಡುಪಿಯಲ್ಲಿ ಬಿಲ್ಲವ ಸಂಘದ ಮುಖಂಡರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಹಿಂದೂ ಸಮಾಜವನ್ನು ಒಡೆಯುವ ಇಂತಹ ಸಮ್ಮಿಲನಕ್ಕೆ ನಮ್ಮ ವಿರೋಧ ಇದೆ ಹಾಗೂ ಮುಸ್ಲಿಮರ ಜೊತೆ ಸ್ನೇಹ ಯಾವತ್ತೂ ಸಾಧ್ಯ ಇಲ್ಲ. ಯಾಕೆಂದರೆ, ಮುಸ್ಲಿಂ ಸಮಾಜದಿಂದ ಬಿಲ್ಲವ ಸಮುದಾಯಕ್ಕೆ ಅನ್ಯಾಯವಾಗಿದೆ. ಕಪಟ ರಾಜಕಾರಣಿಗಳು ತಮ್ಮ ಲಾಭಕ್ಕಾಗಿ ಈ ಸಮ್ಮಿಲನ ಆಯೋಜಿಸಿದ್ದಾರೆ. ಪೊಲೀಸರು ಈ ಸಮಾವೇಶಕ್ಕೆ ಅನುಮತಿ ನೀಡಬಾರದು. ಬಿಲ್ಲವ ಎಂಬ ಪದವನ್ನು ಕೈಬಿಡದಿದ್ದರೆ ಒಂಬತ್ತರಂದು ಪ್ರತಿಭಟನೆ ಮಾಡುತ್ತೇವೆ ಎಂದು ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಬಿಲ್ಲವ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…