ಉಡುಪಿ: ಇದೇ ತಿಂಗಳ ಹನ್ನೊಂದರಂದು ಉಡುಪಿಯಲ್ಲಿ ಆಯೋಜನೆಗೊಂಡಿರುವ ಬಿಲ್ಲವ- ಮುಸ್ಲಿಂ ಸ್ನೇಹ ಸಮ್ಮಿಲನ ಗೊಂದಲಕ್ಕೆ ಮನೆಮಾಡಿದೆ. ಬಿಲ್ಲವ – ಮುಸ್ಲಿಂ ಸ್ನೇಹ ಸಮ್ಮಿಲನಕ್ಕೂ ಬಿಲ್ಲವರಿಗೂ ಸಂಬಂಧ ಇಲ್ಲ ಎಂದು ಉಡುಪಿಯಲ್ಲಿ ಬಿಲ್ಲವ ಸಂಘದ ಮುಖಂಡರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಹಿಂದೂ ಸಮಾಜವನ್ನು ಒಡೆಯುವ ಇಂತಹ ಸಮ್ಮಿಲನಕ್ಕೆ ನಮ್ಮ ವಿರೋಧ ಇದೆ ಹಾಗೂ ಮುಸ್ಲಿಮರ ಜೊತೆ ಸ್ನೇಹ ಯಾವತ್ತೂ ಸಾಧ್ಯ ಇಲ್ಲ. ಯಾಕೆಂದರೆ, ಮುಸ್ಲಿಂ ಸಮಾಜದಿಂದ ಬಿಲ್ಲವ ಸಮುದಾಯಕ್ಕೆ ಅನ್ಯಾಯವಾಗಿದೆ. ಕಪಟ ರಾಜಕಾರಣಿಗಳು ತಮ್ಮ ಲಾಭಕ್ಕಾಗಿ ಈ ಸಮ್ಮಿಲನ ಆಯೋಜಿಸಿದ್ದಾರೆ. ಪೊಲೀಸರು ಈ ಸಮಾವೇಶಕ್ಕೆ ಅನುಮತಿ ನೀಡಬಾರದು. ಬಿಲ್ಲವ ಎಂಬ ಪದವನ್ನು ಕೈಬಿಡದಿದ್ದರೆ ಒಂಬತ್ತರಂದು ಪ್ರತಿಭಟನೆ ಮಾಡುತ್ತೇವೆ ಎಂದು ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಬಿಲ್ಲವ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…