ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಿಲ್ಲವರ ಯುವಕರನ್ನು ಕೋಮು ಗಲಭೆಗಳಿಗೆ ಬಳಕೆ ಮಾಡಿ ಅಪರಾಧಿಗಳನ್ನಾಗಿ ಮಾಡಿದ್ದೇ ಬಿಜೆಪಿ ಸಾಧನೆ ಎಂದು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು.
ಕರಾವಳಿಯಲ್ಲಿ ಈ ಮೊದಲು ಬೆಂಕಿ ಹಚ್ಚುವ ಮಾತುಗಳೇ ಕೇಳಿಬರುತ್ತಿದ್ದವು. ಆದರೆ, ಮೈತ್ರಿ ಸರಕಾರ ಬಂದಾಗಿನಿಂದ ಕರಾವಳಿ ಭಾಗ ಶಾಂತಿಯುತ, ಸೌಹಾರ್ದದಿಂದ ಕೂಡಿದೆ. ಅಧಿಕಾರಿಗಳ ಮೂಲಕ ಸರಕಾರವು ಸೌಹಾರ್ದ ಮೆರೆಯುವಲ್ಲಿ ಯಶಸ್ಸನ್ನು ಕಂಡಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ್ನು ಬೆಂಬಲಿಸಬೇಕಿದೆ. ಕರಾವಳಿ ಪ್ರದೇಶದಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡರಾದ ಸುರೇಶ್ ಬಳ್ಳಾಲ್, ಟಿ.ಕೆ. ಸುಧೀರ್, ಎ.ಸಿ. ವಿನಯರಾಜ್, ಜೆಡಿಎಸ್ ಮುಖಂಡರಾದ ಮುಹಮ್ಮದ್ ಕುಂಞಿ, ಅಕ್ಷಿತ್ ಸುವರ್ಣ ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…