ಬೆಂಗಳೂರು: ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ ಮೂಡಿಸಿದೆ. ನಾವು ಮತ್ತಷ್ಟು ಸ್ಫೂರ್ತಿಯಿಂದ ಚುನಾವಣೆ ಗೆಲ್ಲುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬೆಂಗಳೂರು ಟನಲ್ ರೋಡ್ ವಿರೋಧಿಸಿ ಬಿಜೆಪಿ ನಾಯಕರ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಹಾರದಲ್ಲಿ ಎನ್ಡಿಎಗೆ ಅದ್ಭುತ ಗೆಲುವು ಸಿಕ್ಕಿದೆ. ಕಾಂಗ್ರೆಸ್ ಗೆ ಬಿಹಾರದ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಅವರ ಸರ್ಕಾರ ಗೆದ್ದಾಗ ಗೆಲುವು ಅಂತಾರೆ, ಸೋತರೆ ವೋಟ್ ಚೋರಿ ಅಂತಾರೆ. ತೆಲಂಗಾಣದಲ್ಲಿ ನಿಮ್ಮ ಪಕ್ಷ ಹೇಗೆ ಗೆಲ್ತು? ಸಿದ್ದರಾಮಯ್ಯ ಅವರೇ 135 ಸೀಟ್ಗಳನ್ನ ಹೇಗೆ ಪಡೆದ್ರಿ? ವೋಟ್ ಚೋರಿ ಅಂದ್ರೆ ನಿಮ್ಮ ಪಕ್ಷ ಮಾಡೋದು ಏನು? ರಾಹುಲ್ ಗಾಂಧಿ & ಟೀಂ ಹಿಟ್ ಅಂಡ್ ರನ್ ಟೀಂ. ಬರೀ ಹಿಟ್ & ರನ್ ಮಾಡೋದಷ್ಟೇ ಅವರ ಕೆಲಸ ಎಂದು ಹರಿಹಾಯ್ದರು.
ಇನ್ನು ಬೆಂಗಳೂರು ಟನಲ್ ರಸ್ತೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬೆಂಗಳೂರು ಟನಲ್ ರಸ್ತೆ ಯೋಜನೆಗೆ ಆತುರ ಬೇಡ. ಸರಿಯಾದ ಡಿಪಿಆರ್ ಮಾಡಿ. ಪರಿಸರ ಪರಿಣಾಮ ವರದಿ ಆಗಿಲ್ಲ. ತರಾತುರಿಯಲ್ಲಿ ಯೋಜನೆ ಬೇಡ. ಹೊಸ ಡಿಪಿಆರ್ ಮಾಡಿ, ಪರಿಸರ ಉಳಿಸಿ. ಅಭಿವೃದ್ಧಿಗೆ ನಾವು ವಿರೋಧ ಇಲ್ಲ, ಆದರೆ ಪಾರ್ಕ್, ಸಾರ್ವಜನಿಕ ಸ್ಥಳಗಳನ್ನು ಉಳಿಸಿ ಎಂದರು.
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…