Featured

ಬಿಹಾರ :ಸಾಲಗಾರರ ಕಿರಿ ಕಿರಿ – ಕುಟುಂಬದ 6 ಮಂದಿ ವಿಷ ಸೇವಿಸಿ  ಆತ್ಮಹತ್ಯೆ, ಓರ್ವಳ ಸ್ಥಿತಿ ಗಂಭೀರ – Vishwanews24

ಬಿಹಾರ  :ಸಾಲಗಾರರ ಕಿರಿ ಕಿರಿ – ಕುಟುಂಬದ 6 ಮಂದಿ ವಿಷ ಸೇವಿಸಿ  ಆತ್ಮಹತ್ಯೆ, ಓರ್ವಳ ಸ್ಥಿತಿ ಗಂಭೀರ

ಬಿಹಾರ: ಬಿಹಾರದ ನವಾಡ ನಗರದ ಆದರ್ಶ ಸೊಸೈಟಿ ಬಳಿ ವ್ಯಾಪಾರಿಯೊಬ್ಬರು ತಮ್ಮ ಕುಟುಂಬ 6 ಸದಸ್ಯರೊಂದಿಗೆ ಸಾಮೂಹಿಕವಾಗಿ ವಿಷ ಸೇವಿಸಿದ್ದು ಘಟನೆಯಲ್ಲಿ ಮೂವರು ಮಕ್ಕಳು ಸೇರಿ ಐದು ಮಂದಿ ಸಾವನ್ನಪ್ಪಿದ್ದು, ಓರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದೆ.

ಈ ಘಟನೆಯಲ್ಲಿ ಕೇದಾರನಾಥ ಗುಪ್ತಾ, ಪತ್ನಿ ಅನಿತಾ ದೇವಿ, ಇಬ್ಬರು ಪುತ್ರಿಯರಾದ ಶಬನಮ್ ಕುಮಾರಿ, ಗುಡಿಯಾ ಕುಮಾರಿ ಮತ್ತು ಪುತ್ರ ಪ್ರಿನ್ಸ್ ಕುಮಾರ್ ಮೃತಪಟ್ಟಿದ್ದಾರೆ. ಇನ್ನೋರ್ವ ಮಗಳು ಸಾಕ್ಷಿ ಕುಮಾರಿ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇದಾರನಾಥ ಗುಪ್ತಾ ಅವರು ಮೂಲತಃ ರಾಜೌಲಿ ನಿವಾಸಿಯಾಗಿದ್ದು, ನಾವಡಾದ ನ್ಯೂ ಏರಿಯಾದಲ್ಲಿ ವಾಸಿಸುತ್ತಿದ್ದರು ಮತ್ತು ವಿಜಯ್ ಬಜಾರ್‌ನಲ್ಲಿ ಹಣ್ಣಿನ ಅಂಗಡಿಯನ್ನು ನಡೆಸುತ್ತಿದ್ದರು ಎಂದು ಹೇಳಲಾಗಿದೆ.

ತಂದೆ ಸಾಲ ಮಾಡಿದ್ದು, ಸಾಲಗಾರರ ಕಿರಿ ಕಿರಿ ಹೆಚ್ಚಾಗಿ ತಂದೆ ತೀವ್ರ ಖಿನ್ನತೆಗೆ ಒಳಗಾಗಿದ್ದರು ಎಂದು ಕೇದಾರನಾಥ ಅವರ ಮಗಳು ಸಾಕ್ಷಿ ಕುಮಾರಿ ತಿಳಿಸಿದ್ದಾರೆ.

ಬಂಟ್ವಾಳ: ಕೆಲಸವೊಂದರ ಇಂಟರ್‌ವ್ಯೂ ಇದೆ ಎಂದು ಹೇಳಿ ಮನೆಯಿಂದ ಹೋದ ಯುವತಿ ನಾಪತ್ತೆ – Vishwanews24

ಎಲ್ಲರೂ ತಂದೆಗೆ ಕಿರುಕುಳ ನೀಡುತ್ತಿದ್ದರು. ಹಣ ಕೇಳುತ್ತಿದ್ದರು… ಬೆದರಿಕೆ ಹಾಕುತ್ತಿದ್ದರು. ಸಾಲ ತೀರಿಸಲಾಗದೆ ಕುಟುಂಬದವರೆಲ್ಲ ಸೇರಿ ವಿಷ ಸೇವಿಸಲು ನಿರ್ಧರಿಸಿದ್ದು ಎಂದು ಹೇಳಿದ್ದಾಳೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಣಕ್ಕಾಗಿ ತಂದೆಗೆ ಕಿರುಕುಳ ನೀಡುತ್ತಿದ್ದ ಕೆಲವರ ಹೆಸರನ್ನೂ ಸಾಕ್ಷಿ ನೀಡಿದ್ದಾರೆ.

ನಾನು ಹೇಳಿದ್ದ ಹೇಳಿಕೆ ಹಿಂದೆ ಪಡೆಯುತ್ತಿದ್ದೇನೆ.. ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ : ಸತೀಶ್ ಜಾರಕಿಹೊಳಿ – Vishwanews24

Vishwa News 24

Recent Posts

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago