ಮಂಗಳೂರು : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ಉಳ್ಳಾಲದ ಸೋಮೇಶ್ವರದಲ್ಲಿ ನಡೆದ ಎಂಎಲ್ಸಿ ಬಿ.ಎಂ.ಫಾರೂಕ್ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸಂಜೆ ಬೆಂಗಳೂರಿನಿಂದ ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಅವರ ಪತ್ನಿ ಚೆನ್ನಮ್ಮ, ಕುಮಾರ ಸ್ವಾಮಿ ಪತ್ನಿ ಶಾಸಕಿ ಅನಿತಾ ಕುಮಾರ ಸ್ವಾಮಿ, ಸಚಿವ ಎಚ್.ಡಿ. ರೇವಣ್ಣ, ಪತ್ನಿ ಭವಾನಿ ರೇವಣ್ಣ, ಕುಮಾರಸ್ವಾಮಿ ಪುತ್ರ ಚಿತ್ರನಟ ನಿಖಿಲ್ ಗೌಡ, ಯುವ ನಾಯಕ ಪ್ರಜ್ವಲ್, ಸಚಿವ ಜಮೀರ್ ಅಹ್ಮದ್, ಸಂಸದ ಎಲ್. ಶಿವರಾಮೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಶಾಸಕ ಬಸವರಾಜ್ ಹೊರಟ್ಟಿ, ಫಾರೂಕ್ ಅವರ ಸಹೋದರ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದಿನ್ ಬಾವ, ಮಾಜಿ ಸಚಿವರಾದ ಅಮರನಾಥ ಶೆಟ್ಟಿ, ಬಿ. ರಮನಾಥ ರೈ ಮೊದಲಾದವರು ಭಾಗವಹಿಸಿ ವಧುವರರನ್ನು ಹಾರೈಸಿ ಬಳಿಕ ಸಮುದ್ರ ತಟದಲ್ಲಿ ನಡೆದ ಔತಣ ಕೂಟದಲ್ಲಿ ಪಾಲ್ಗೊಂಡರು.
ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬ ರಾತ್ರಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…